<p>ಬೆಂಗಳೂರು: ಗಾಯನ ಸಮಾಜ ಕೊಡಮಾಡುವ ‘ಲಿಪಿ ಪ್ರಾಜ್ಞೆ’ ಪ್ರಶಸ್ತಿಗೆ ಲೇಖಕಿ ವೈ.ಕೆ.ಸಂಧ್ಯಾ ಶರ್ಮಾ ಆಯ್ಕೆಯಾಗಿದ್ದಾರೆ.</p>.<p>ಬಸವನಗುಡಿಯ ಗಾಯನ ಸಮಾಜದಲ್ಲಿ ಮಾ.14ರಂದು ಸಂಜೆ 5.30ಕ್ಕೆ ನಡೆಯುವ ಸಮಾರಂಭದಲ್ಲಿಸಾಹಿತಿ ಹಂಪ ನಾಗರಾಜಯ್ಯ ಅವರು ಪ್ರಶಸ್ತಿ ಪ್ರದಾನಮಾಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<p>ಸಂಧ್ಯಾ ಅವರು ಲೇಖಕಿ, ಅಂಕಣ ಬರಹಗಾರ್ತಿ, ನೃತ್ಯ, ನಾಟಕಗಳ ಕಲಾ ವಿಮರ್ಶಕಿ ಮತ್ತು ರಂಗಕರ್ಮಿಯಾಗಿ ಕೆಲಸ ಮಾಡಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p>ಬೆಂಗಳೂರು: ಗಾಯನ ಸಮಾಜ ಕೊಡಮಾಡುವ ‘ಲಿಪಿ ಪ್ರಾಜ್ಞೆ’ ಪ್ರಶಸ್ತಿಗೆ ಲೇಖಕಿ ವೈ.ಕೆ.ಸಂಧ್ಯಾ ಶರ್ಮಾ ಆಯ್ಕೆಯಾಗಿದ್ದಾರೆ.</p>.<p>ಬಸವನಗುಡಿಯ ಗಾಯನ ಸಮಾಜದಲ್ಲಿ ಮಾ.14ರಂದು ಸಂಜೆ 5.30ಕ್ಕೆ ನಡೆಯುವ ಸಮಾರಂಭದಲ್ಲಿಸಾಹಿತಿ ಹಂಪ ನಾಗರಾಜಯ್ಯ ಅವರು ಪ್ರಶಸ್ತಿ ಪ್ರದಾನಮಾಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<p>ಸಂಧ್ಯಾ ಅವರು ಲೇಖಕಿ, ಅಂಕಣ ಬರಹಗಾರ್ತಿ, ನೃತ್ಯ, ನಾಟಕಗಳ ಕಲಾ ವಿಮರ್ಶಕಿ ಮತ್ತು ರಂಗಕರ್ಮಿಯಾಗಿ ಕೆಲಸ ಮಾಡಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>