ಪ್ಲಾಸ್ಟಿಕ್ ನಿಷೇಧದ ಬಗ್ಗೆ ಜಾಗೃತಿ ಮೂಡಿಸಲು ‘ಸ್ವಚ್ಛತೆಯೇ ಸೇವೆ’ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಸೆ.11ರಿಂದ ಅ.2ರ ಅವಧಿಯಲ್ಲಿ ನಡೆದ ಈ ಅಭಿಯಾನದಲ್ಲಿ ಗ್ರಾಹಕರಿಗೆ ವಿವಿಧ ಶಾಖೆಗಳ ಮೂಲಕ 5000 ಬಟ್ಟೆಯ ಚೀಲಗಳನ್ನು ಹಂಚಲಾಗಿದ್ದು,ಮೈಸೂರು ರೈಲ್ವೆ ನಿಲ್ದಾಣಕ್ಕೆ ಪ್ಲಾಸ್ಟಿಕ್ ಪುಡಿ ಮಾಡುವ ಯಂತ್ರ ನೀಡಲಾಗಿದೆ ಎಂದು ಅವರು ತಿಳಿಸಿದರು.