ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಶಸ್ತಿ ಮೊತ್ತ ಪಡೆಯಲು ಅರ್ಜಿ ಅವಧಿ ವಿಸ್ತರಿಸಲು ಒತ್ತಾಯ

Last Updated 16 ಅಕ್ಟೋಬರ್ 2019, 20:13 IST
ಅಕ್ಷರ ಗಾತ್ರ

ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಪ್ರಥಮ ಪ್ರಯತ್ನದಲ್ಲಿ, ಪ್ರಥಮ ಶ್ರೇಣೆಯಲ್ಲಿ ಉತ್ತೀರ್ಣರಾದರೆ ನೀಡುವ ಪ್ರಶಸ್ತಿ ಮೊತ್ತ ಪಡೆಯಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ್ದ ದಿನಾಂಕವನ್ನು ಅಕ್ಟೋಬರ್‌ ಅಂತ್ಯದವರೆಗೆ ವಿಸ್ತರಿಸಬೇಕು ಎಂದು ಹಲವು ಪೋಷಕರು ಒತ್ತಾಯಿಸಿದ್ದಾರೆ.

‘ಸರ್ವರ್‌ ತೊಂದರೆ ಇದ್ದುದರಿಂದ ಹಲವಾರು ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸುವುದು ಸಾಧ್ಯವಾಗಿರಲಿಲ್ಲ. ಅರ್ಜಿ ಸಲ್ಲಿಸುವುದಕ್ಕೆ ಅವಕಾಶ ಕಲ್ಪಿಸುವ ಮೂಲಕ ಸಮಾಜ ಕಲ್ಯಾಣ ಇಲಾಖೆಯ ಹಣಕಾಸಿನ ನೆರವು ಸಿಗುವಂತೆ ಮಾಡಬೇಕು’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT