ಬೆಂಗಳೂರು: ಪ್ರೊ.ಸಿ.ಎನ್.ಆರ್. ರಾವ್ ಪ್ರತಿಷ್ಠಾನದ ವತಿಯಿಂದ 2018ನೇ ಸಾಲಿನ ‘ಅತ್ಯುತ್ತಮ ವಿಜ್ಞಾನ ಶಿಕ್ಷಕ ಪ್ರಶಸ್ತಿ’ಯನ್ನು ತುಮಕೂರು ಜಿಲ್ಲೆಯ ವಡ್ಡಗೆರೆ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಬಿ.ಎಸ್. ಗಿರೀಶ್ ಹಾಗೂ ಪಂಜಾಬ್ನ ಹಿರಿಯ ಮಾಧ್ಯಮಿಕ ಶಾಲೆಯ ಅಜಯ್ ಕುಮಾರ್ ಬಹ್ರಿ ಅವರಿಗೆನೀಡಿ ಗೌರವಿಸಲಾಗಿದೆ.