ದಾಬಸ್ಪೇಟೆ ಕೈಗಾರಿಕಾ ಪ್ರದೇಶ. ಯುವಜನರು ವ್ಯವಸಾಯದಿಂದ ಹಿಂದೆ ಸರಿಯುತ್ತಿದ್ದಾರೆ. ಇಲ್ಲಿ ರಾಗಿಯೇ ಪ್ರಮುಖ ಬೆಳೆ. ಇರುವ ಒಂದಷ್ಟು ಭೂಮಿಯನ್ನು ಪಾಳು ಬಿಡುತ್ತಿದ್ದಾರೆ. ಸರ್ಕಾರ ಉಳಿದ ಭೂಮಿಯಲ್ಲಾದರೂ ರೈತರು ರಾಗಿ ಬೆಳೆಯುವುದಕ್ಕೆ ಪ್ರೋತ್ಸಾಹ ಹಾಗೂ ಬೆಳೆಗೆ ಬೆಂಬಲ ಬೆಲೆ ನೀಡಬೇಕು ಎಂದು ಅವರು ಕೋರಿದರು.