ಅಶೋಕನಗರ ರೈಲ್ವೆ ಬ್ರಿಡ್ಜ್ನಿಂದ ಉಪ ಕಾರಾಗೃಹದ ವರೆಗಿನ 1.57 ಕಿ.ಮೀ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಭಾನುವಾರ ಚಾಲನೆ ನೀಡಿ ಮಾತನಾಡಿದರು. ಸ್ಮಾರ್ಟ್ ಸಿಟಿ ಯೋಜನೆಯಲ್ಲಿಯೂ ರಸ್ತೆಗಳನ್ನು ನಿರ್ಮಾಣ ಮಾಡಲಾಗುವುದು. ಇದರ ವಿನ್ಯಾಸ ರೂಪಿಸುವ ಕೆಲಸವನ್ನು ಖಾಸಗಿ ಸಂಸ್ಥೆಯೊಂದು ಮಾಡುತ್ತಿದ್ದು, ಅದು ಪೂರ್ಣಗೊಂಡ ನಂತರ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದರು.