ವಸತಿ ಸಚಿವ ವಿ.ಸೋಮಣ್ಣ ಮಾತನಾಡಿದರು. ಸಿಎಂಆರ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಕೆ.ಸಿ.ರಾಮಮೂರ್ತಿ, ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ, ಸಿಎಂಆರ್ ಜನಾರ್ದನ ಟ್ರಸ್ಟ್ ಅಧ್ಯಕ್ಷೆ ಸಬೀತಾ ರಾಮಮೂರ್ತಿ, ಸಿಇಒ ಕೆ.ಆರ್.ಜಯದೀಪ್, ಉಪಾಧ್ಯಕ್ಷೆ ಡಾ.ತ್ರೀಷಾ ರಾಮಮೂರ್ತಿ, ಕೆ.ಸಿ.ಜಗನ್ನಾಥ ರೆಡ್ಡಿ, ಕುಲಪತಿ ಎಂ.ಎಸ್. ಶಿವಕುಮಾರ್ ಇದ್ದರು.