ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್ಗಳಲ್ಲಿ ಅಗ್ನಿ ಅವಘಡ ತಪ್ಪಿಸುವ ಮತ್ತುಧೂಮಪಾನ ಮಾಡದ ಸಾರ್ವಜನಿಕರ ಆರೋಗ್ಯ ಕಾಪಾಡುವ ಉದ್ದೇಶದಿಂದ ‘ಧೂಮಪಾನ ಮುಕ್ತ ಪ್ರದೇಶ’ ಎಂದು ಘೋಷಿಸುವಂತೆ ಕ್ಯಾನ್ಸರ್ ತಜ್ಞ ಡಾ. ವಿಶಾಲ್ ರಾವ್ ನೇತೃತ್ವದ ತಂಬಾಕು ನಿಯಂತ್ರಣ ಕುರಿತ ರಾಜ್ಯ ಮಟ್ಟದ ಉನ್ನತ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿತ್ತು.