ವಿಶ್ವವಿದ್ಯಾಲಯದಲ್ಲಿರುವ ಅಲ್ಪಸಂಖ್ಯಾತ, ಇತರ ಹಿಂದುಳಿದ ಮತ್ತು ಸಾಮಾನ್ಯ ವರ್ಗಕ್ಕೆ ಸೇರಿದ ನೌಕರರ ಸಂಘಟನೆಗಳು ಬಸವಣ್ಣ, ಕನಕದಾಸ, ಶಿಶುನಾಳ ಶರೀಫ, ನಾಡಪ್ರಭು ಕೆಂಪೇಗೌಡ ಮತ್ತು ಮಹಾತ್ಮಗಾಂಧಿ ಪ್ರತಿಮೆಗಳನ್ನು ಸರಸ್ವತಿ ಮತ್ತು ಬುದ್ಧ ವಿಗ್ರಹದ ಪಕ್ಕದಲ್ಲೇ ಸ್ಥಾಪಿಸುವಂತೆ ಪಟ್ಟು ಹಿಡಿದಿವೆ ಎಂದು ಮೂಲಗಳು ತಿಳಿಸಿವೆ.