‘ಗುತ್ತಿಗೆದಾರ ಶ್ರೀನಿವಾಸಮೂರ್ತಿ ಎಂಬುವರ ಪುತ್ರಿ ಲೀನಾ, ಖಾಸಗಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ. ಮಂಗಳವಾರ ಮಧ್ಯಾಹ್ನ ಕೊಠಡಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ನೇಹಿತೆಯರು ಮನೆಗೆ ಬಂದಾಗಲೇ ವಿಷಯ ಗೊತ್ತಾಗಿದೆ. ಕೊಠಡಿಯಲ್ಲಿ ಮರಣ ಪತ್ರ ಸಿಕ್ಕಿದೆ’ ಎಂದು ರಾಮಮೂರ್ತಿನಗರ ಪೊಲೀಸರು ಹೇಳಿದರು.