ಧಾರವಾಡ ಜಿಲ್ಲೆಯ ಗ್ರಾಮೀಣ ಭಾಗದ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿದ್ದಾರೆ. ಧಾರವಾಡಕ್ಕೆ ಐಐಟಿ ತರಲು ಶ್ರಮಿಸಿದ್ದಾರೆ. ಆದ್ದರಿಂದ ಈ ಬಾರಿಯೂ ಜೋಶಿ ಅವರಿಗೇ ಮತ ನೀಡಿ, ಅಭಿವೃದ್ಧಿ ಕಾರ್ಯಗಳು ಮುಂದುವರೆಯುವಂತೆ ನೋಡಿಕೊಳ್ಳಬೇಕು ಎಂದು ಅವರು ಮನವಿ ಮಾಡಿದರು. ಮುಖಂಡರಾದ ಮಾರುತಿ ಕಲಘಟಗಿ, ಮುತ್ತು ಚಕಾರಿ, ಯಲ್ಲಪ್ಪ ಶಿಗ್ಗಾಂವ ಇದ್ದರು.