‘ಮಕ್ಕಳ ಕಲಿಕೆ ಮತ್ತು ಸರ್ಕಾರಿ ಶಾಲೆಗಳ ಬಲವರ್ಧನೆಯ ದೃಷ್ಟಿಯಿಂದ ಈ ನಿರ್ಧಾರ ಸೂಕ್ತ ಮತ್ತು ಸಕಾಲಿಕವಾಗಿದೆ. ಅಧಿಕಾರಿಗಳು ಒಂದರ ಮೇಲೊಂದು ಸುತ್ತೋಲೆಗಳನ್ನು ಹೊರಡಿಸುತ್ತ ಮಕ್ಕಳ ಶಿಕ್ಷಣದ ಹಕ್ಕನ್ನು ಗೌರವಿಸುತ್ತಿಲ್ಲ. ಶಿಕ್ಷಣ ವ್ಯವಸ್ಥೆಯಲ್ಲಿ ಅರಾಜಕತೆ ಉಂಟಾಗಿರುವ ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರೇ ಮಧ್ಯಪ್ರವೇಶ ಮಾಡಿ, ವರ್ಗಾವಣೆಯನ್ನು ನಿಲ್ಲಿಸಿದ್ದು ಉತ್ತಮ ನಡೆ’ ಎಂದು ವೇದಿಕೆ ಹೇಳಿದೆ.