‘ಒಮ್ಮೆ ಓಡಿಸಿ ನೋಡುತ್ತೇನೆ’ ಎಂದು ನಂಬಿಸಿ ಬೈಕ್ ತೆಗೆದುಕೊಂಡು ಹೋಗುತ್ತಿದ್ದ ಮಂಜುನಾಥ, ವಾಪಸ್ ಬರುತ್ತಲೇ ಇರಲಿಲ್ಲ. ಇದೇ ರೀತಿ ಹುಳಿಮಾವು, ಬನ್ನೇರುಘಟ್ಟ, ಆನೇಕಲ್, ಪರಪ್ಪನ ಅಗ್ರಹಾರ ಹಾಗೂ ಎಲೆಕ್ಟ್ರಾನಿಕ್ ಸಿಟಿ ಠಾಣೆಗಳ ವ್ಯಾಪ್ತಿಯಿಂದ ಆರು ಬೈಕ್ಗಳನ್ನು ಕಳವು ಮಾಡಿದ್ದ ಆರೋಪಿ, ಕಡಿಮೆ ಬೆಲೆಗೆ ಅವುಗಳನ್ನು ಮಾರಾಟ ಮಾಡಿ ಗೋವಾದ ಕ್ಯಾಸಿನೋಗೆ ಹೋಗಿ ಮೋಜು ಮಾಡುತ್ತಿದ್ದ ಎಂದು ಪೊಲೀಸರು ಹೇಳಿದರು.