<p><strong>ಯಲಹಂಕ:</strong> ತತ್ವ ಪ್ರತಿಷ್ಠಾನವು ಇಲ್ಲಿನ ಉಪನಗರದಲ್ಲಿ ತ್ಯಾಗರಾಜರು ಹಾಗೂ ಪುರಂದರದಾಸರ ಆರಾಧನೋತ್ಸವ ಏರ್ಪಡಿಸಿತ್ತು.</p>.<p>ಮಕ್ಕಳು ಸೇರಿದಂತೆ 200ಕ್ಕೂ ಹೆಚ್ಚು ಜನರು ಪಾಲ್ಗೊಂಡು, ತ್ಯಾಗರಾಜರ ಹಾಗೂ ಪುರಂದರದಾಸರ ಹಲವು ಕೀರ್ತನೆಗಳನ್ನು ಹಾಡಿದರು.</p>.<p>ಶಾಸಕ ಎಸ್.ಆರ್.ವಿಶ್ವನಾಥ್, ‘ದಾಸ ಸಾಹಿತ್ಯವು ನಮ್ಮ ಸಂಸ್ಕೃತಿಯನ್ನು ಶ್ರೀಮಂತಗೊಳಿಸಿದೆ. ಇದನ್ನು ಮತ್ತಷ್ಟು ಗಟ್ಟಿಗೊಳಿಸಲು ಇಂತಹ ಉತ್ಸವಗಳು ನಡೆಯಬೇಕು’ ಎಂದರು.</p>.<p>ಸಂಗೀತ ಕ್ಷೇತ್ರದಲ್ಲಿನ ಸಾಧನೆಗಾಗಿ ವಿದ್ವಾನ್ ಟಿ.ಎಂ.ರಾಘವೇಂದ್ರ ಅವರನ್ನು ಸನ್ಮಾನಿಸಲಾಯಿತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಯಲಹಂಕ:</strong> ತತ್ವ ಪ್ರತಿಷ್ಠಾನವು ಇಲ್ಲಿನ ಉಪನಗರದಲ್ಲಿ ತ್ಯಾಗರಾಜರು ಹಾಗೂ ಪುರಂದರದಾಸರ ಆರಾಧನೋತ್ಸವ ಏರ್ಪಡಿಸಿತ್ತು.</p>.<p>ಮಕ್ಕಳು ಸೇರಿದಂತೆ 200ಕ್ಕೂ ಹೆಚ್ಚು ಜನರು ಪಾಲ್ಗೊಂಡು, ತ್ಯಾಗರಾಜರ ಹಾಗೂ ಪುರಂದರದಾಸರ ಹಲವು ಕೀರ್ತನೆಗಳನ್ನು ಹಾಡಿದರು.</p>.<p>ಶಾಸಕ ಎಸ್.ಆರ್.ವಿಶ್ವನಾಥ್, ‘ದಾಸ ಸಾಹಿತ್ಯವು ನಮ್ಮ ಸಂಸ್ಕೃತಿಯನ್ನು ಶ್ರೀಮಂತಗೊಳಿಸಿದೆ. ಇದನ್ನು ಮತ್ತಷ್ಟು ಗಟ್ಟಿಗೊಳಿಸಲು ಇಂತಹ ಉತ್ಸವಗಳು ನಡೆಯಬೇಕು’ ಎಂದರು.</p>.<p>ಸಂಗೀತ ಕ್ಷೇತ್ರದಲ್ಲಿನ ಸಾಧನೆಗಾಗಿ ವಿದ್ವಾನ್ ಟಿ.ಎಂ.ರಾಘವೇಂದ್ರ ಅವರನ್ನು ಸನ್ಮಾನಿಸಲಾಯಿತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>