ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತ್ರಿವಳಿ ತಲಾಖ್‌ ನಿಷೇಧ: ಚಿದಾನಂದಮೂರ್ತಿ ಸ್ವಾಗತ

Last Updated 2 ಆಗಸ್ಟ್ 2019, 19:06 IST
ಅಕ್ಷರ ಗಾತ್ರ

ಬೆಂಗಳೂರು: ತ್ರಿವಳಿ ತಲಾಖ್‌ ನಿಷೇಧಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಹಿರಿಯ ಸಾಹಿತಿ ಡಾ.ಎಂ.ಚಿದಾನಂದ ಮೂರ್ತಿ ಸ್ವಾಗತಿಸಿದ್ದಾರೆ.

‘ನಿಷೇಧದ ಕಾನೂನಿನಿಂದ ಮುಸ್ಲಿಂ ಮಹಿಳೆಯರಿಗೆ ಆಗಿದ್ದ ಅನ್ಯಾಯ ತೊಡೆದುಹಾಕುತ್ತದೆ. ಬಹುಪತ್ನಿತ್ವ ಹಕ್ಕನ್ನು ನಿವಾರಿಸುತ್ತದೆ ಹಾಗೂ ಭಾರತದ ಸಂವಿಧಾನಕ್ಕೆ ಅನುಗುಣವಾಗಿ ಹಿಂದೂ, ಕ್ರೈಸ್ತ ಮಹಿಳೆಯರಿಗೆ ಇರುವ ಸ್ಥಾನಮಾನವನ್ನು ಮುಸ್ಲಿಂ ಮಹಿಳೆಯರಿಗೂ ನೀಡಿದೆ’ ಎಂದು ಅವರು ಪ್ರಕಟಣೆಯಲ್ಲಿ ಇಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT