ಸುಮಲತಾ ಅವರು ಅಂಬರೀಷ್ ಅವರ ಧರ್ಮ ಪತ್ನಿ, ಮಂಡ್ಯದ ಸೊಸೆ. ಚುನಾವಣೆ ಕಾರಣಕ್ಕೆ ಟೀಕೆ ಮಾಡುವುದು ಸರಿಯಲ್ಲ. ವೈಯಕ್ತಿಕ ಸಂಬಂಧಗಳು ಬಹಳ ಮುಖ್ಯ. ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಸೇರಿದಂತೆ ಯಾವ ಪಕ್ಷದವರೇ ಆಗಲಿ ವೈಯಕ್ತಿಕ ಟೀಕೆ ಮಾಡುವುದು, ಜಾತಿ ವಿಷಯ ಪ್ರಸ್ತಾಪಿಸುವುದು ಒಳ್ಳೆಯದಲ್ಲ. ಜನ ಇದನ್ನು ಕ್ಷಮಿಸುವುದಿಲ್ಲ ಎಂದು ಹೇಳಿದರು.