ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಅವರು ಉನ್ನತ ಶಿಕ್ಷಣ ಇಲಾಖೆಗೆ ವಿವರವಾದ ವರದಿ ನೀಡಿದ್ದಾರೆ.ಎರಡು ಗುಂಪುಗಳ ಬೈಗುಳದಿಂದಾಗಿ ಕ್ಯಾಂಪಸ್ನಲ್ಲಿನ ಶಾಂತಿ, ಸೌಹಾರ್ದಕ್ಕೆ ಧಕ್ಕೆ ಉಂಟಾಗಿದ್ದು, ವಿಶ್ವವಿದ್ಯಾಲಯದ ಆಡಳಿತಾತ್ಮಕ ಕೆಲಸಗಳ ಮೇಲ್ವಿಚಾರಣೆಯನ್ನು ನೋಡಿಕೊಳ್ಳುವ ಕುಲಸಚಿವರನ್ನಾಗಿ ಐಪಿಎಸ್/ಐಎಫ್ಎಸ್ ಅಧಿಕಾರಿಗಳನ್ನು ನೇಮಿಸಬೇಕು ಎಂದು ಶಿಫಾರಸು ಮಾಡಿದ್ದರು.