‘ಕೆ.ಆರ್. ಪುರ ನಿವಾಸಿ ಆಗಿದ್ದ ಪರಮೇಶ್ವರ ದಸರಾ ಹಬ್ಬದ ಪ್ರಯುಕ್ತ ಮಂಗಳವಾರ ಮಧ್ಯಾಹ್ನ ಜಾಲಹಳ್ಳಿಯ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಬಂದಿದ್ದರು. ಅದೇ ವೇಳೆ ಈ ಅವಘಡ ಸಂಭವಿಸಿದ್ದು, ನಿರ್ಲಕ್ಷ್ಯ ಆರೋಪದಡಿ ವಾಯುಪಡೆ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಗಂಗಮ್ಮನಗುಡಿ ಠಾಣೆ ಪೊಲೀಸರು ಹೇಳಿದರು.