ಕ್ಷೇತ್ರದ ದೊಡ್ಡನಕ್ಕುಂದಿ ವಾರ್ಡ್ನ ಇಸ್ರೊ ಬಳಿ ದುರ್ನಾತ ಬೀರುತ್ತಿದ್ದ ಬ್ಲಾಕ್ ಸ್ಪಾಟ್ನಲ್ಲಿ ಗಿಡ ನೆಡಲು ಚಾಲನೆ ನೀಡಿದ ಮಹದೇವಪುರ ವಲಯ ಜಂಟಿ ಆಯುಕ್ತ ವೆಂಕಟಾಚಲಪತಿ, ರಸ್ತೆ ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ರಾತ್ರಿ ವೇಳೆ ಕಸ ಎಸೆಯುತ್ತಿದ್ದವರಿಗೆ ದಂಡ ವಿಧಿಸಲಾಗಿತ್ತು. ಆ ಜಾಗಗಳಲ್ಲಿ ರಂಗೋಲಿ ಹಾಕಿ ಗಿಡ ನೆಟ್ಟು ಸುಂದರ ತಾಣವನ್ನಾಗಿ ಮಾಡಲಾಗುವುದು’ ಎಂದರು.