ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆದ್ಯತಾ ಚಿಕಿತ್ಸೆ ಜಾರಿಯಾಗಲಿ: ‘ನಾವು ಭಾರತೀಯರು‘ ಸಂಘಟನೆ ಒತ್ತಾಯ

Last Updated 5 ಜುಲೈ 2020, 16:55 IST
ಅಕ್ಷರ ಗಾತ್ರ

ಬೆಂಗಳೂರು: ಆರೋಗ್ಯ ಸ್ಥಿತಿ ಗಂಭೀರವಾಗಿರುವವರಿಗೆ ಆಸ್ಪತ್ರೆಯಲ್ಲಿ ಹಾಗೂ ಸುಧಾರಿತ ಸ್ಥಿತಿಯಲ್ಲಿ ಇರುವವರಿಗೆ ಮನೆ ಅಥವಾ ಕೋವಿಡ್ ಸಮುದಾಯ ಕೇಂದ್ರಗಳಲ್ಲಿ ಚಿಕಿತ್ಸೆ ನೀಡುವ ವ್ಯವಸ್ಥೆ ಜಾರಿಗೆ ತರಬೇಕು ಎಂದು ‘ನಾವು ಭಾರತೀಯರು‘ ಸಂಘಟನೆ ಸರ್ಕಾರಕ್ಕೆ ಒತ್ತಾಯಿಸಿದೆ.

ಎಲ್ಲ ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳು ಹಾಗೂ ವೆಂಟಿಲೇಟರ್ ಲಭ್ಯತೆಯ ಮಾಹಿತಿ ಸಿಗಬೇಕು. ಆರೋಗ್ಯ ಸೌಲಭ್ಯಗಳು, ಸಬ್ಸಿಡಿ, ವಿವಿಧ ಸರ್ಕಾರಿ ಇಲಾಖೆಗಳ ಜವಾಬ್ದಾರಿ, ಖಾಸಗಿ ಆಸ್ಪತ್ರೆಗಳ ಪಾತ್ರಗಳ ಕುರಿತು ನೂತನ ನೀತಿಯನ್ನು ಪ್ರಕಟಿಸಬೇಕು ಎಂದು ಆಗ್ರಹಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT