ಬೆಂಗಳೂರು: ‘ಸಂವಿಧಾನದ ಆಶಯಗಳು ಅಪಾಯದಲ್ಲಿರುವ ಸಂದರ್ಭದಲ್ಲಿ ಪ್ರಜಾಪ್ರಭುತ್ವವನ್ನು ಕಾಪಾಡಿಕೊಳ್ಳಲು ಪರ್ಯಾಯ ರಾಜಕಾರಣ ಒಂದೇ ಏಕೈಕ ಮಾರ್ಗ, ಅದಕ್ಕಾಗಿಪಕ್ಷೇತರ ಅಭ್ಯರ್ಥಿ ಪ್ರಕಾಶ್ ರಾಜ್ ಅವರನ್ನು ಗೆಲ್ಲಿಸುವ ಅಗತ್ಯವಿದೆ’ ಎಂದು ಸ್ವರಾಜ್ಇಂಡಿಯಾ ಪಕ್ಷದಅಧ್ಯಕ್ಷ ಯೋಗೇಂದ್ರ ಯಾದವ್ ಅಭಿಪ್ರಾಯಪಟ್ಟರು.