ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಜ್ ಕುಮಾರ್, ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಲಕ್ಷ್ಮೀನಾರಾಯಣ ನಾಗವಾರ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರವಿಕುಮಾರ್, ಬಿಬಿಎಂಪಿ ಸದಸ್ಯರಾದ ಮಂಜುನಾಥಬಾಬು, ಪಾರ್ಥಿಬರಾಜನ್, ಮಮತಾ ವೆಂಕಟೇಶ್, ಕೆ.ಎಂ.ಚೇತನ್, ಲಕ್ಷ್ಮೀಹರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಜಯಗೋಪಾಲಗೌಡ, ಎನ್.ಎನ್.ಶ್ರೀನಿವಾಸಯ್ಯ, ಮುಖಂಡರಾದ ಬಿ.ಕೆ.ಮಂಜುನಾಥಗೌಡ, ಕೆ.ಶ್ರೀನಿವಾಸಯ್ಯ, ಕೆ.ಅಶೋಕನ್ ಇದ್ದರು.