‘ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಟ್ರಕ್ ಚಲಾಯಿಸಿಕೊಂಡು ಮುನಿರಾಜು ಮನೆಗೆ ಹೊರಟಿ ದ್ದರು.ಶ್ರೀನಿವಾಸಪುರ ವೃತ್ತದಲ್ಲಿ ಅಡ್ಡಗಟ್ಟಿದ್ದ ಸಂಬಂಧಿ ಮುನಿಸ್ವಾಮಿ ಹಾಗೂ ಅವರ ಮಗ, ಜಗಳ ತೆಗೆದಿದ್ದರು. ಮುನಿರಾಜು ಅವರ ಮೇಲೆ ಹಲ್ಲೆ ಮಾಡಿದ್ದರು. ನಂತರ, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದಿದ್ದಾರೆ’ ಎಂದು ಪೊಲೀಸರು ತಿಳಿಸಿದರು.