<p><strong>ಶ್ರೀನಗರ:</strong> ಅಲ್ ಕೈದಾ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಅನ್ಸಾರ್ ಘಾಜ್ವಾತ್ ವುಲ್ ಹಿಂದ್ನ ಮುಖ್ಯಸ್ಥನೆನ್ನಲಾಗಿದ್ದ ಜಾಕಿರ್ ಮೂಸಾ ಎಂಬಾತ ಭದ್ರತಾ ಪಡೆಗಳು ಗುರುವಾರ ನಡೆಸಿದ ಎನ್ಕೌಂಟರ್ನಲ್ಲಿ ಮೃತಪಟ್ಟಿದ್ದಾನೆ. ದಕ್ಷಿಣ ಕಾಶ್ಮೀರದ ತ್ರಾಲ್ನಲ್ಲಿ ಈ ಎನ್ಕೌಂಟರ್ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎನ್ನಲಾಗುತ್ತಿದೆ. ಆದರೆ ಅವರ ಮೃತದೇಹ ಇನ್ನೂ ಸಿಕ್ಕಿಲ್ಲ. ಗುಂಡಿನ ಚಕಮಕಿ ನಡೆದ ಸ್ಥಳದಲ್ಲಿ ಮೂಸಾ ಇದ್ದ ಎಂಬುದನ್ನು ಆತನ ಕುಟುಂಬ ದೃಢಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಅಲ್ ಕೈದಾ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಅನ್ಸಾರ್ ಘಾಜ್ವಾತ್ ವುಲ್ ಹಿಂದ್ನ ಮುಖ್ಯಸ್ಥನೆನ್ನಲಾಗಿದ್ದ ಜಾಕಿರ್ ಮೂಸಾ ಎಂಬಾತ ಭದ್ರತಾ ಪಡೆಗಳು ಗುರುವಾರ ನಡೆಸಿದ ಎನ್ಕೌಂಟರ್ನಲ್ಲಿ ಮೃತಪಟ್ಟಿದ್ದಾನೆ. ದಕ್ಷಿಣ ಕಾಶ್ಮೀರದ ತ್ರಾಲ್ನಲ್ಲಿ ಈ ಎನ್ಕೌಂಟರ್ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎನ್ನಲಾಗುತ್ತಿದೆ. ಆದರೆ ಅವರ ಮೃತದೇಹ ಇನ್ನೂ ಸಿಕ್ಕಿಲ್ಲ. ಗುಂಡಿನ ಚಕಮಕಿ ನಡೆದ ಸ್ಥಳದಲ್ಲಿ ಮೂಸಾ ಇದ್ದ ಎಂಬುದನ್ನು ಆತನ ಕುಟುಂಬ ದೃಢಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>