ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಕ್ಷದ ತೀರ್ಮಾಣಕ್ಕೆ ಎಲ್ಲರೂ ಬದ್ಧರಾಗಿರಬೇಕು: ಆರ್‌.ವಿ. ದೇಶಪಾಂಡೆ

Last Updated 20 ಅಕ್ಟೋಬರ್ 2018, 9:48 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಪ್ರತಿಯೊಬ್ಬ ವ್ಯಕ್ತಿಗೂ ತನ್ನದೇ ಆದ ವೈಯಕ್ತಿಕ ಅಭಿಪ್ರಾಯ ಇರುತ್ತದೆ. ಅದರಂತೆ ಡಿ.ಕೆ. ಶಿವಕುಮಾರ್ ಅವರು ಲಿಂಗಾಯತ ಧರ್ಮದ ಬಗ್ಗೆ ತಮ್ಮ ಅನಿಸಿಕೆ ಹೇಳಿದ್ದಾರೆ. ಆದರೆ, ಒಂದು ವಿಷಯಕ್ಕೆ ಸಂಬಂಧಿಸಿದಂತೆ ಪಕ್ಷ ಒಮ್ಮೆ ನಿರ್ಣಯ ಮಾಡಿದ ಮೇಲೆ ಅದಕ್ಕೆ ಎಲ್ಲರೂ ಬದ್ಧರಾಗಿಬೇಕಾಗುತ್ತದೆ’ ಎಂದು ಸಚಿವ ಆರ್.ವಿ. ದೇಶಪಾಂಡೆ ಹೇಳಿದರು.

ಪ್ರತ್ಯೇಕ ಲಿಂಗಾಯತ ಧರ್ಮದ ಬಗ್ಗೆ ಶಿವಕುಮಾರ್ ಅವರ ಹೇಳಿಕೆ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಶನಿವಾರ ಪ್ರತಿಕ್ರಿಯೆ ನೀಡಿದರು. ಮಹದಾಯಿ ವಿಷಯದ ಬಗ್ಗೆ ಸರ್ಕಾರ ಸೂಕ್ತ ನಿರ್ಧಾರ ಮಾಡುತ್ತದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT