ಸೋಮವಾರ, 9 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಷ್ಟ್ರೀಯ

ADVERTISEMENT

GST ಸರಳೀಕರಣ: ರಾಜ್ಯಗಳಿಗೆ ಆಗಿರುವ ನಷ್ಟಕ್ಕೆ ಪರಿಹಾರ ಇಲ್ಲ ಎಂದ ಹಣಕಾಸು ಸಚಿವಾಲಯ

GST Compensation: ಸರಕು ಮತ್ತು ಸೇವಾ ತೆರಿಗೆಯ (ಜಿಎಸ್‌ಟಿ) ಸರಳೀಕರಣದಿಂದ ರಾಜ್ಯಗಳಿಗೆ ಆಗಿರುವ ನಷ್ಟದ ಬಗ್ಗೆ ‍ಪರಿಹಾರ ನೀಡುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ ಸ್ಪಷ್ಟಪಡಿಸಿದೆ.
Last Updated 9 ಫೆಬ್ರುವರಿ 2026, 15:07 IST
GST ಸರಳೀಕರಣ: ರಾಜ್ಯಗಳಿಗೆ ಆಗಿರುವ ನಷ್ಟಕ್ಕೆ ಪರಿಹಾರ ಇಲ್ಲ ಎಂದ ಹಣಕಾಸು ಸಚಿವಾಲಯ

ಗಾಯಕ ಅದ್ನಾನ್ ಸಮಿ ಜತೆ ಮೋಹನ್ ಭಾಗವತ್‌ ಭೋಜನ: ವ್ಯಾಪಕ ಟೀಕೆ

Mohan Bhagwat: ಆರ್‌ಎಸ್‌ಎಸ್‌ ಸರಸಂಘ ಚಾಲಕ ಮೋಹನ್ ಭಾಗವತ್ ಅವರು ಗಾಯಕ ಅದ್ನಾನ್ ಸಮಿ ಅವರೊಂದಿಗೆ ಭೋಜನ ಮಾಡಿರುವುದಕ್ಕೆ ಕಾಂಗ್ರೆಸ್‌, ಶಿವಸೇನಾ ವಾಗ್ದಾಳಿ ನಡೆಸಿವೆ.
Last Updated 9 ಫೆಬ್ರುವರಿ 2026, 14:33 IST
ಗಾಯಕ ಅದ್ನಾನ್ ಸಮಿ ಜತೆ ಮೋಹನ್ ಭಾಗವತ್‌ ಭೋಜನ: ವ್ಯಾಪಕ ಟೀಕೆ

ಪ್ರಾಣಿಬಲಿ ನಿಷೇಧ: ಹೈಕೋರ್ಟ್‌ ತೀರ್ಪು ಎತ್ತಿಹಿಡಿದ ಸುಪ್ರೀಂ ಕೋರ್ಟ್‌

Animal Sacrifice: ತಿರುಪರನ್‌ಕುಂದ್ರಂ ಬೆಟ್ಟದ ಸುಬ್ರಹ್ಮಣ್ಯ ದೇವಾಲಯದ ಬಳಿ ಪ್ರಾಣಿ ಬಲಿ ನಿಷೇಧಿಸಿದ ಮತ್ತು ಬೆಟ್ಟದ ಮೇಲಿನ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಲು ಮುಸ್ಲಿಂ ಭಕ್ತರಿಗೆ ಸೀಮಿತ ಹಕ್ಕುಗಳನ್ನು ನೀಡಿರುವ ಮದ್ರಾಸ್‌ ಹೈಕೊರ್ಟ್‌ ಆದೇಶವನ್ನು ಸುಪ್ರೀಂಕೋರ್ಟ್‌ ಸೋಮವಾರ ಎತ್ತಿಹಿಡಿದಿದೆ.
Last Updated 9 ಫೆಬ್ರುವರಿ 2026, 14:23 IST
ಪ್ರಾಣಿಬಲಿ ನಿಷೇಧ: ಹೈಕೋರ್ಟ್‌ ತೀರ್ಪು ಎತ್ತಿಹಿಡಿದ ಸುಪ್ರೀಂ ಕೋರ್ಟ್‌

09 ಫೆಬ್ರುವರಿ 2026: ಈ ದಿನದ ಟಾಪ್ 10 ಸುದ್ದಿಗಳು ಇಲ್ಲಿವೆ..

ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯಕ್ಕೆ ಸಂಬಂಧಪಟ್ಟಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..
Last Updated 9 ಫೆಬ್ರುವರಿ 2026, 14:10 IST
09 ಫೆಬ್ರುವರಿ 2026: ಈ ದಿನದ ಟಾಪ್ 10 ಸುದ್ದಿಗಳು ಇಲ್ಲಿವೆ..

ಲೋಕಸಭೆ: ಆರನೇ ದಿನವೂ ಕಲಾಪಕ್ಕೆ ಅಡ್ಡಿ

Lok Sabha: ಕೇಂದ್ರ ಬಜೆಟ್‌ ಚರ್ಚೆಗೆ ಮುನ್ನ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರಿಗೆ ಮಾತನಾಡಲು ಅವಕಾಶ ನೀಡಬೇಕು ಎಂಬ ವಿಷಯದ ಬಗ್ಗೆ ಆಡಳಿತಾರೂಢ ಎನ್‌ಡಿಎ ಹಾಗೂ ವಿಪಕ್ಷ ಇಂಡಿಯಾ ಮೈತ್ರಿಕೂಟ ಸೋಮವಾರವೂ ಒಮ್ಮತಕ್ಕೆ ಬರಲಿಲ್ಲ.
Last Updated 9 ಫೆಬ್ರುವರಿ 2026, 14:06 IST
ಲೋಕಸಭೆ: ಆರನೇ ದಿನವೂ ಕಲಾಪಕ್ಕೆ ಅಡ್ಡಿ

ಡಿಜಿಟಲ್‌ ವಂಚನೆ: ಎಸ್‌ಒಪಿ ರೂಪಿಸಲು ಸುಪ್ರೀಂ ಕೋರ್ಟ್‌ ತಾಕೀತು

Cyber Crime: ಡಿಜಿಟಲ್‌ ವಂಚನೆ ಮೂಲಕ ₹54,000 ಕೋಟಿಗೂ ಹೆಚ್ಚಿನ ಹಣವನ್ನು ದೋಚಿರುವುದು ‘ಡಕಾಯಿತಿ’ಗೆ ಸಮ ಎಂದಿರುವ ಸುಪ್ರೀಂಕೋರ್ಟ್‌, ಸೈಬರ್‌ ವಂಚನೆ ತಡೆಯಲು ಎಸ್‌ಒಪಿ ರೂಪಿಸುವಂತೆ ಕೇಂದ್ರ ಸರ್ಕಾರಕ್ಕೆ ಸೋಮವಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ.
Last Updated 9 ಫೆಬ್ರುವರಿ 2026, 13:55 IST
ಡಿಜಿಟಲ್‌ ವಂಚನೆ: ಎಸ್‌ಒಪಿ ರೂಪಿಸಲು ಸುಪ್ರೀಂ ಕೋರ್ಟ್‌ ತಾಕೀತು

ಹಕ್ಕಿಜ್ವರ: ಆಂಧ್ರಪ್ರದೇಶದಲ್ಲಿ ತೀವ್ರ ಕಟ್ಟೆಚ್ಚರ

Bird Flu Outbreak: ಆಂಧ್ರಪ್ರದೇಶದ ಕೆಲವೆಡೆ ಹಕ್ಕಿಜ್ವರದಿಂದಾಗಿ ಕೋಳಿಗಳು ಮೃತಪಟ್ಟಿರುವ ಕಾರಣ ಅಲ್ಲಿನ ಸರ್ಕಾರ ತೀವ್ರ ಕಟ್ಟೆಚ್ಚರ ವಹಿಸಿದೆ.
Last Updated 9 ಫೆಬ್ರುವರಿ 2026, 13:35 IST
ಹಕ್ಕಿಜ್ವರ: ಆಂಧ್ರಪ್ರದೇಶದಲ್ಲಿ ತೀವ್ರ ಕಟ್ಟೆಚ್ಚರ
ADVERTISEMENT

ಪಂಜಾಬ್‌: ಗುಂಡು ಹಾರಿಸಿ ಸಹಪಾಠಿ ಕೊಂದ ಕಾನೂನು ವಿದ್ಯಾರ್ಥಿ

Classroom Murder: ಪಂಜಾಬ್‌ನ ತರನ್ ತಾರನ್‌ ಜಿಲ್ಲೆಯ ಉಸ್ಮಾ ಗ್ರಾಮದ ಕಾನೂನು ಕಾಲೇಜಿನ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿ ವಿದ್ಯಾರ್ಥಿನಿಯನ್ನು ತರಗತಿ ಒಳಗೆ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ. ನಂತರ, ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
Last Updated 9 ಫೆಬ್ರುವರಿ 2026, 13:34 IST
ಪಂಜಾಬ್‌: ಗುಂಡು ಹಾರಿಸಿ ಸಹಪಾಠಿ ಕೊಂದ ಕಾನೂನು ವಿದ್ಯಾರ್ಥಿ

Digital Arrest: ಸಕಾಲಿಕ ಕ್ರಮ ಕೈಗೊಳ್ಳುವಂತೆ ಆರ್‌ಬಿಐಗೆ 'ಸುಪ್ರೀಂ' ನಿರ್ದೇಶನ

Supreme Court Guidelines: ಡಿಜಿಟಲ್ ಅರೆಸ್ಟ್‌ ಪ್ರಕರಣಗಳ ಸಂಬಂಧ ಸಕಾಲಿಕ ಕ್ರಮ ಕೈಗೊಳ್ಳುವಂತೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಮತ್ತು ಇತರ ಬ್ಯಾಂಕುಗಳಿಗೆ ಸುಪ್ರೀಂ ಕೋರ್ಟ್ ಸೋಮವಾರ ಸೂಚಿಸಿದೆ. ಡಿಜಿಟಲ್ ವಂಚನೆಗಳಿಂದ ಹಣ ವಂಚಿಸುವುದನ್ನು ದರೋಡೆ ಎಂದು ಕರೆದಿದೆ.
Last Updated 9 ಫೆಬ್ರುವರಿ 2026, 11:41 IST
Digital Arrest: ಸಕಾಲಿಕ ಕ್ರಮ ಕೈಗೊಳ್ಳುವಂತೆ ಆರ್‌ಬಿಐಗೆ 'ಸುಪ್ರೀಂ' ನಿರ್ದೇಶನ

ನರವಣೆಯವರ ಪುಸ್ತಕದ ಭಯದಿಂದ ಮೋದಿ ಸಂಸತ್ತಿಗೆ ಬರುತ್ತಿಲ್ಲ: ರಾಹುಲ್ ಗಾಂಧಿ

Manoj Mukund Naravane: ಸೇನೆಯ ಮಾಜಿ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಣೆಯವರ ಪುಸ್ತಕಕ್ಕೆ ಹೆದರಿ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಪತಿ ಭಾಷಣಕ್ಕೆ ಮೇಲೆ ವಂದನಾ ನಿರ್ಣಯ ಸಲ್ಲಿಸಲು ಲೋಕಸಭೆಗೆ ಬರಲಿಲ್ಲ, ಸಂದರಿಗೆ ಹೆದರಿ ಅಲ್ಲ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.
Last Updated 9 ಫೆಬ್ರುವರಿ 2026, 11:17 IST
ನರವಣೆಯವರ ಪುಸ್ತಕದ ಭಯದಿಂದ ಮೋದಿ ಸಂಸತ್ತಿಗೆ ಬರುತ್ತಿಲ್ಲ: ರಾಹುಲ್ ಗಾಂಧಿ
ADVERTISEMENT
ADVERTISEMENT
ADVERTISEMENT