ಮಂಗಳವಾರ, 2 ಡಿಸೆಂಬರ್ 2025
×
ADVERTISEMENT

ರಾಷ್ಟ್ರೀಯ

ADVERTISEMENT

ರೋಹಿಂಗ್ಯಾಗಳಿಗೆ ಕೆಂಪು ಹಾಸಿನ ಸ್ವಾಗತ ನೀಡಬೇಕೆ: ಸುಪ್ರೀಂ ಕೋರ್ಟ್‌ ಪ್ರಶ್ನೆ

ಭಾರತದಲ್ಲಿ ವಾಸಿಸುತ್ತಿರುವ ರೋಹಿಂಗ್ಯಾಗಳ ಕಾನೂನು ಸ್ಥಿತಿ ಕುರಿತು ಮಂಗಳವಾರ ಪ್ರಶ್ನಿಸಿದ ಸುಪ್ರೀಂ ಕೋರ್ಟ್‌, ‘ದೇಶದ ಸ್ವಂತ ನಾಗರಿಕರು ಬಡತನದಿಂದ ಬಳಲುತ್ತಿರುವಾಗ ನುಸುಳುಕೋರರಿಗೆ ಕೆಂಪು ಹಾಸಿನ ಸ್ವಾಗತ ನೀಡಬೇಕೇ’ ಎಂದು ಕೇಳಿದೆ.
Last Updated 2 ಡಿಸೆಂಬರ್ 2025, 17:35 IST
ರೋಹಿಂಗ್ಯಾಗಳಿಗೆ ಕೆಂಪು ಹಾಸಿನ ಸ್ವಾಗತ ನೀಡಬೇಕೆ: ಸುಪ್ರೀಂ ಕೋರ್ಟ್‌ ಪ್ರಶ್ನೆ

ಚಂಡೀಗಢ: ಲಾರೆನ್ಸ್‌ ಬಿಷ್ಣೋಯ್‌ನ ಮಾಜಿ ಸಹಚರನ ಗುಂಡಿಕ್ಕಿ ಹತ್ಯೆ

ಚಂಡೀಗಢದ ಸೆಕ್ಟರ್‌–26ರ ಟಿಂಬರ್‌ ಮಾರ್ಕೆಟ್ ಬಳಿ ದುಷ್ಕರ್ಮಿಗಳು ಲಾರೆನ್ಸ್‌ ಬಿಷ್ಣೋಯ್‌ನ ಮಾಜಿ ಆಪ್ತ ಇಂದರ್‌ಪ್ರೀತ್ ಸಿಂಗ್ ಅಲಿಯಾಸ್ ಪ್ಯಾರಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 2 ಡಿಸೆಂಬರ್ 2025, 17:19 IST
ಚಂಡೀಗಢ: ಲಾರೆನ್ಸ್‌ ಬಿಷ್ಣೋಯ್‌ನ ಮಾಜಿ ಸಹಚರನ ಗುಂಡಿಕ್ಕಿ ಹತ್ಯೆ

ಬೃಹತ್‌ ವ್ಯಾಪಾರ ಕೊರತೆ ಬಗ್ಗೆ ಭಾರತದ ಕಳವಳ ಪರಿಹರಿಸಲು ಸಿದ್ಧ: ರಷ್ಯಾ ವಕ್ತಾರ 

Russia India Relations: ನವದೆಹಿ: ಬೃಹತ್ ವ್ಯಾಪಾರ ಕೊರತೆಯ ಕುರಿತು ಭಾರತದ ಕಳವಳದ ಬಗ್ಗೆ ರಷ್ಯಾಗೆ ಸಂಪೂರ್ಣವಾಗಿ ತಿಳಿದಿದೆ. ಈ ಸಮಸ್ಯೆಯನ್ನು ಪರಿಹರಿಸಲು ನಾವು ಭಾರತದೊಂದಿಗೆ ಕೆಲಸ ಮಾಡುತ್ತಿದ್ದೇವೆ ಎಂದು ರಷ್ಯಾ ಅಧ್ಯಕ್ಷರ ಕಚೇರಿಯ ವಕ್ತಾರ ಡಿಮಿಟ್ರಿ ಪೆಸ್ಕೋವ್ ಹೇಳಿದ್ದಾರೆ.
Last Updated 2 ಡಿಸೆಂಬರ್ 2025, 16:14 IST
ಬೃಹತ್‌ ವ್ಯಾಪಾರ ಕೊರತೆ ಬಗ್ಗೆ ಭಾರತದ ಕಳವಳ ಪರಿಹರಿಸಲು ಸಿದ್ಧ: ರಷ್ಯಾ ವಕ್ತಾರ 

ಕೇರಳ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮತ್ತೊಂದು ಅತ್ಯಾಚಾರ ಆರೋಪ

Kerala Congress Crisis: ತಿರುವನಂತಪುರ: ಈಗಾಗಲೇ ಅತ್ಯಾಚಾರದ ಆರೋಪ ಎದುರಿಸುತ್ತಿರುವ ಕೇರಳದ ಪಾಲಕ್ಕಾಡ್‌ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮತ್ತೊಂದು ಅತ್ಯಾಚಾರದ ಆರೋಪ ಕೇಳಿಬಂದಿದೆ.
Last Updated 2 ಡಿಸೆಂಬರ್ 2025, 16:12 IST
ಕೇರಳ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮತ್ತೊಂದು ಅತ್ಯಾಚಾರ ಆರೋಪ

ಸ್ವದೇಶಿ ಜಿಪಿಎಸ್‌ ವ್ಯವಸ್ಥೆ ಇಂದಿನ ತುರ್ತು: ಇಸ್ರೋ

Satellite Navigation India: ಭಾರತದ ವಿಮಾನ ನಿಲ್ದಾಣಗಳಲ್ಲಿ ಜಿಪಿಎಸ್‌ ವಂಚನೆಯ ಘಟನೆಗಳ ಹಿನ್ನೆಲೆಯಲ್ಲಿ, ಅಮೆರಿಕದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿ, ಸ್ವದೇಶಿ ನಿರ್ಮಿತ ಜಿಪಿಎಸ್‌ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವ ಅಗತ್ಯವಿದೆ
Last Updated 2 ಡಿಸೆಂಬರ್ 2025, 16:11 IST
ಸ್ವದೇಶಿ ಜಿಪಿಎಸ್‌ ವ್ಯವಸ್ಥೆ ಇಂದಿನ ತುರ್ತು: ಇಸ್ರೋ

ಮಹಾರಾಷ್ಟ್ರ ಸ್ಥಳೀಯ ಚುನಾವಣೆ; ಫಲಿತಾಂಶ ಮುಂದೂಡಿಕೆ: ನ್ಯಾಯಾಲಯ ಆದೇಶ

Election Results Delay: ಮಹಾರಾಷ್ಟ್ರದಲ್ಲಿ ನಡೆದ ನಗರ ಪರಿಷದ್‌ ಮತ್ತು ನಗರ ಪಂಚಾಯಿತಿ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ 24 ಕ್ಷೇತ್ರಗಳ ಚುನಾವಣೆಯನ್ನು ರದ್ದು ಮಾಡಲಾಗಿದೆ.
Last Updated 2 ಡಿಸೆಂಬರ್ 2025, 16:07 IST
ಮಹಾರಾಷ್ಟ್ರ ಸ್ಥಳೀಯ ಚುನಾವಣೆ; ಫಲಿತಾಂಶ ಮುಂದೂಡಿಕೆ: ನ್ಯಾಯಾಲಯ ಆದೇಶ

ಕ್ರಿಶ್ಚಿಯನ್‌ ಧರ್ಮಕ್ಕೆ ಮತಾಂತರಗೊಂಡವರಿಗೆ SC/ST ಕಾಯ್ದೆ ರಕ್ಷಣೆ ಇಲ್ಲ: ಕೋರ್ಟ್

Religious Conversion Law: ಜಾತಿ ವ್ಯವಸ್ಥೆಗೆ ಮಾನ್ಯತೆ ಇಲ್ಲದ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಗಳಿಗೆ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ರಕ್ಷಣಾ ನಿಬಂಧನೆಗಳನ್ನು ವಿಸ್ತರಿಸಲು ಸಾಧ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ.
Last Updated 2 ಡಿಸೆಂಬರ್ 2025, 16:05 IST
ಕ್ರಿಶ್ಚಿಯನ್‌ ಧರ್ಮಕ್ಕೆ ಮತಾಂತರಗೊಂಡವರಿಗೆ SC/ST ಕಾಯ್ದೆ ರಕ್ಷಣೆ ಇಲ್ಲ: ಕೋರ್ಟ್
ADVERTISEMENT

ಶೀಘ್ರವೇ ಜಲಾಂತರ್ಗಾಮಿ ಖಂಡಾಂತರ ಕ್ಷಿಪಣಿ ಅರಿಧಮನ್‌ ನಿಯೋಜನೆ: ನೌಕಾಪಡೆ

Ballistic Missile Submarine: ನವದೆಹಿ: ಭಾರತದ ಮೂರನೇ ಜಲಾಂತರ್ಗಾಮಿ ಖಂಡಾಂತರ ಕ್ಷಿಪಣಿ (ಎಸ್‌ಎಸ್‌ಬಿಎನ್) ಅರಿಧಮನ್‌ನ ಪ್ರಾಯೋಗಿಕ ಪರೀಕ್ಷೆಗಳು ಅಂತಿಮ ಹಂತ ತಲುಪಿದ್ದು, ಶೀಘ್ರವೇ ಕ್ಷಿಪಣಿಯು ನೌಕಾಪಡೆಗೆ ನಿಯೋಜನೆಗೊಳ್ಳಲಿದೆ ಎಂದು ನೌಕಾಪಡೆ...
Last Updated 2 ಡಿಸೆಂಬರ್ 2025, 16:04 IST
ಶೀಘ್ರವೇ ಜಲಾಂತರ್ಗಾಮಿ ಖಂಡಾಂತರ ಕ್ಷಿಪಣಿ ಅರಿಧಮನ್‌ ನಿಯೋಜನೆ: ನೌಕಾಪಡೆ

ಸಿವಿಲ್ ವ್ಯಾಜ್ಯಗಳಲ್ಲಿ ಆರೋಪಪಟ್ಟಿ ಸಲ್ಲಿಸುವಾಗ ಜಾಗರೂಕರಾಗಿರಿ: ಸುಪ್ರೀಂ ಕೋರ್ಟ್

Judicial Efficiency: ಬಾಕಿ ಉಳಿದಿರುವ ಸಿವಿಲ್ ವ್ಯಾಜ್ಯಗಳಲ್ಲಿ ಆರೋಪಪಟ್ಟಿ ಸಲ್ಲಿಸುವಾಗ ಪೊಲೀಸರು ಮತ್ತು ಕ್ರಿಮಿನಲ್ ನ್ಯಾಯಾಲಯಗಳು ಶಂಕೆಯ ಆಧಾರದಲ್ಲಿ ಮಾತ್ರ ಮುಂದುವರೆಯಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
Last Updated 2 ಡಿಸೆಂಬರ್ 2025, 15:53 IST
ಸಿವಿಲ್ ವ್ಯಾಜ್ಯಗಳಲ್ಲಿ ಆರೋಪಪಟ್ಟಿ ಸಲ್ಲಿಸುವಾಗ ಜಾಗರೂಕರಾಗಿರಿ: ಸುಪ್ರೀಂ ಕೋರ್ಟ್

50 ದಿನಗಳ ಕಾಲ ಶ್ಲೋಕ ಪಠಣೆ: ಯುವ ವಿದ್ವಾಂಸ ಮಹೇಶ ರೇಖೆ ಸಾಧನೆಗೆ ಮೋದಿ ಶ್ಲಾಘನೆ

Mahesh Rekhe Achievement: ಶುಕ್ಲ ಯಜುರ್ವೇದದ 2000 ಶ್ಲೋಕಗಳನ್ನು 50 ದಿನಗಳ ಕಾಲ ಪಠಿಸಿದ ಮಹೇಶ ರೇಖೆ ಸಾಧನೆಗೆ ಪ್ರಧಾನಿ ಮೋದಿ ಶ್ಲಾಘನೆ ಸಲ್ಲಿಸಿದ್ದು, ಶೃಂಗೇರಿ ಮಠ ಕೂಡ ಬೆಂಬಲ ವ್ಯಕ್ತಪಡಿಸಿದೆ
Last Updated 2 ಡಿಸೆಂಬರ್ 2025, 15:13 IST
50 ದಿನಗಳ ಕಾಲ ಶ್ಲೋಕ ಪಠಣೆ: ಯುವ ವಿದ್ವಾಂಸ ಮಹೇಶ ರೇಖೆ ಸಾಧನೆಗೆ ಮೋದಿ ಶ್ಲಾಘನೆ
ADVERTISEMENT
ADVERTISEMENT
ADVERTISEMENT