ರಾಂಚಿ| ದೆಹಲಿಗೆ ತೆರಳುತ್ತಿದ್ದ ಏರ್ ಆಂಬುಲೆನ್ಸ್ ಪತನ: ಮೃತರ ಕುಟುಂಬಗಳ ಆಕ್ರಂದನ
Jharkhand Plane Crash: ರಾಂಚಿ– ದೆಹಲಿ ವಲಯದಲ್ಲಿ ಏರ್ ಆಂಬುಲೆನ್ಸ್ ಆಗಿ ಕಾರ್ಯಾಚರಿಸುತ್ತಿದ್ದ ರೆಡ್ಬರ್ಡ್ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಕಂಪನಿಯ ವಿಮಾನವು ಜಾರ್ಖಂಡ್ನ ಚತ್ರಾ ಜಿಲ್ಲೆಯ ಸಿಮಾರಿಯಾ ಬಳಿ ಸೋಮವಾರ ಸಂಜೆ ಪತನಗೊಂಡಿತ್ತು.Last Updated 24 ಫೆಬ್ರುವರಿ 2026, 16:04 IST