ಮಂಗಳವಾರ, 3 ಮಾರ್ಚ್ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಷ್ಟ್ರೀಯ

ADVERTISEMENT

ಪಶ್ಚಿಮ ಏಷ್ಯಾ ಬಿಕ್ಕಟ್ಟು: 260ಕ್ಕೂ ಅಧಿಕ ವಿಮಾನಗಳ ಪ್ರಯಾಣ ರದ್ದು

ಬೆಂಗಳೂರು ಸೇರಿ 5 ವಿಮಾನ ನಿಲ್ದಾಣಗಳಲ್ಲಿ ವೈಮಾನಿಕ ಸಂಚಾರ ವ್ಯತ್ಯಯ
Last Updated 3 ಮಾರ್ಚ್ 2026, 16:32 IST
ಪಶ್ಚಿಮ ಏಷ್ಯಾ ಬಿಕ್ಕಟ್ಟು: 260ಕ್ಕೂ ಅಧಿಕ ವಿಮಾನಗಳ ಪ್ರಯಾಣ ರದ್ದು

ಸುಧಾರಿತ ಲಘು ಹೆಲಿಕಾಪ್ಟರ್‌: ಎಚ್‌ಎಎಲ್‌ ಜೊತೆಗೆ ರಕ್ಷಣಾ ಇಲಾಖೆ ಒಪ್ಪಂದ

6 ಸೇನಾ ಹೆಲಿಕಾಪ್ಟರ್‌ ಹಾಗೂ ಕ್ಷಿಪಣಿ ಖರೀದಿ
Last Updated 3 ಮಾರ್ಚ್ 2026, 16:30 IST
ಸುಧಾರಿತ ಲಘು ಹೆಲಿಕಾಪ್ಟರ್‌: ಎಚ್‌ಎಎಲ್‌ ಜೊತೆಗೆ ರಕ್ಷಣಾ ಇಲಾಖೆ ಒಪ್ಪಂದ

ಆಯತೊಲ್ಲಾ ಅಲಿ ಖಮೇನಿ ಹತ್ಯೆ: ಕಾಶ್ಮೀರದಲ್ಲಿ ನಿರ್ಬಂಧ ಮುಂದುವರಿಕೆ

Protests against Khamenei's killing: ಆಯತೊಲ್ಲಾ ಅಲಿ ಖಮೇನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ನಡೆದ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ್ದ ಕಾರಣ ಅವುಗಳನ್ನು ನಿಯಂತ್ರಿಸಲು ವಿಧಿಸಿದ್ದ ನಿರ್ಬಂಧಗಳನ್ನು ಮಂಗಳವಾರವೂ ಮುಂದುವರಿಸಲಾಗಿದೆ.
Last Updated 3 ಮಾರ್ಚ್ 2026, 16:27 IST
ಆಯತೊಲ್ಲಾ ಅಲಿ ಖಮೇನಿ ಹತ್ಯೆ: ಕಾಶ್ಮೀರದಲ್ಲಿ ನಿರ್ಬಂಧ ಮುಂದುವರಿಕೆ

ಹರಿಯಾಣ: ಟಿಕೆಟ್‌ಗಾಗಿ ಕಾಂಗ್ರೆಸ್‌ನಿಂದ ₹7 ಕೋಟಿ ಸುಲಿಗೆ- ಬಿಜೆಪಿ ಆರೋಪ

Gandhi family in Haryana ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್‌ ನೀಡಲು ಕಾಂಗ್ರೆಸ್‌ ಪಕ್ಷ ಹರಿಯಾಣದ ಮಾಜಿ ಮಹಿಳಾ ಕಾಂಗ್ರೆಸ್‌ ನಾಯಕಿಯ ಪತಿಯಿಂದ ₹ 7ಕೋಟಿ ಸುಲಿಗೆ ಮಾಡಲು ಯತ್ನಿಸಿದೆ ಎಂದು ಬಿಜೆಪಿ ಆರೋಪಿಸಿದೆ.
Last Updated 3 ಮಾರ್ಚ್ 2026, 16:24 IST
ಹರಿಯಾಣ: ಟಿಕೆಟ್‌ಗಾಗಿ ಕಾಂಗ್ರೆಸ್‌ನಿಂದ ₹7 ಕೋಟಿ ಸುಲಿಗೆ- ಬಿಜೆಪಿ ಆರೋಪ

ಯೂಟ್ಯೂಬ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಗೆ 3 ಕೋಟಿ ಸಬ್‌ಸ್ಕ್ರೈಬರ್ಸ್‌

PM Modi YouTube: ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಯೂಟ್ಯೂಬ್‌ ಚಾನೆಲ್‌ನ ಸಬ್‌ಸ್ಕ್ರೈಬರ್‌ಗಳ ಸಂಖ್ಯೆ ಮೂರು ಕೋಟಿಯ ಗಡಿ ದಾಟಿದೆ. ಈ ಮೂಲಕ ಯೂಟ್ಯೂಬ್‌ನಲ್ಲಿ ಅತಿ ಹೆಚ್ಚು ಫಾಲೋವರ್ಸ್‌ಗಳನ್ನು ಹೊಂದಿರುವ ವಿಶ್ವದ ಅಗ್ರ ನಾಯಕ ಸ್ಥಾನದಲ್ಲಿ ಮೋದಿ ಮುಂದುವರಿದಿದ್ದಾರೆ.
Last Updated 3 ಮಾರ್ಚ್ 2026, 14:41 IST
ಯೂಟ್ಯೂಬ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಗೆ 3 ಕೋಟಿ ಸಬ್‌ಸ್ಕ್ರೈಬರ್ಸ್‌

ಇಸ್ರೇಲ್–ಇರಾನ್‌ ಸಂಘರ್ಷ ಸೇರಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ...

Daily News Wrap: ಇರಾನ್‌ ವಿರುದ್ಧ ಸೇನಾ ಕಾರ್ಯಾಚರಣೆಯು ಹಲವು ವಾರಗಳ ಕಾಲ ನಡೆಯುವ ಸಾಧ್ಯತೆಯಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಇರಾನ್‌ನ ಕ್ಷಿಪಣಿ ಹಾಗೂ ಡ್ರೋನ್ ದಾಳಿಗಳನ್ನು ತಡೆಯಲು ಅಮೆರಿಕದ ಮಿತ್ರರಾಷ್ಟ್ರಗಳು ಕೈಜೋಡಿಸಿವೆ.
Last Updated 3 ಮಾರ್ಚ್ 2026, 14:32 IST
ಇಸ್ರೇಲ್–ಇರಾನ್‌ ಸಂಘರ್ಷ ಸೇರಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ...

ತಿರುಪರನ್‌ಕುಂದ್ರಂ ಪ್ರಕರಣ: ಮದ್ರಾಸ್‌ ಹೈಕೋರ್ಟ್‌ನ ಮದುರೆ ಪೀಠ ಸಲಹೆ

Thiruparankundram Temple: ನ್ಯಾಯಾಲಯ ಸೂಚಿಸುವ ಐದು ಜನರು ತಿರುಪರನ್‌ಕುಂದ್ರಂ ಬೆಟ್ಟದ ಮೇಲೆ ತೆರಳಿ, ಅಲ್ಲಿನ ದೀಪದ ಸ್ತಂಭದ ಬಳಿ ಸಾಂಕೇತಿಕವಾಗಿ 15 ನಿಮಿಷ ಪ್ರಾರ್ಥನೆ ಸಲ್ಲಿಸಲು ಅನುಮತಿ ನೀಡಬೇಕು ಎಂದು ಮದುರೆ ಜಿಲ್ಲಾಡಳಿತಕ್ಕೆ ಮದ್ರಾಸ್‌ ಹೈಕೋರ್ಟ್‌ ಸಲಹೆ ನೀಡಿದೆ.
Last Updated 3 ಮಾರ್ಚ್ 2026, 13:56 IST
ತಿರುಪರನ್‌ಕುಂದ್ರಂ ಪ್ರಕರಣ: ಮದ್ರಾಸ್‌ ಹೈಕೋರ್ಟ್‌ನ ಮದುರೆ ಪೀಠ ಸಲಹೆ
ADVERTISEMENT

ತೆಲಂಗಾಣದ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ವ್ಯಕ್ತಿಯ ಮೃತದೇಹ ಕಚ್ಚಿತಿಂದ ನಾಯಿ!

Dead Body Mutilated: ತೆಲಂಗಾಣದ ಮೆಹಬೂಬ್‌ನಗರ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ನಾಯಿಯೊಂದು ವ್ಯಕ್ತಿಯೊಬ್ಬರ ದೇಹದ ಭಾಗವನ್ನು ಕಚ್ಚಿ ಎಳೆದಾಡಿದೆ. ಆಘಾತಕಾರಿ ಘಟನೆಗೆ ಕಾರಣರಾದ ನಾಲ್ವರು ಅಧಿಕಾರಿಗಳನ್ನು ಅಮಾನತುಗೊಳಿಸಿ ಸರ್ಕಾರ ಆದೇಶಿಸಿದೆ.
Last Updated 3 ಮಾರ್ಚ್ 2026, 13:00 IST
ತೆಲಂಗಾಣದ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ವ್ಯಕ್ತಿಯ ಮೃತದೇಹ ಕಚ್ಚಿತಿಂದ ನಾಯಿ!

ತಮಿಳುನಾಡು ಚುನಾವಣೆ: ಸೀಟು ಹಂಚಿಕೆ ಬಗ್ಗೆ ಸ್ಟಾಲಿನ್‌, ಚಿದಂಬರಂ ಚರ್ಚೆ

ವಿಧಾನಸಭೆ ಚುನಾವಣೆಯ ಸೀಟು ಹಂಚಿಕೆ ಸಂಬಂಧ ಡಿಎಂಕೆ–ಕಾಂಗ್ರೆಸ್‌ ನಡುವೆ ಬಿಕ್ಕಟ್ಟು ಎದುರಾಗಿರುವ ಹೊತ್ತಿನಲ್ಲೇ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅವರೊಂದಿಗೆ ಕಾಂಗ್ರೆಸ್‌ ನಾಯಕ ಪಿ.ಚಿದಂಬರಂ ಮತ್ತು ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಕೆ.ಸೆಲ್ವಪೆರುಂತಗೈ ಮಹತ್ವದ ಮಾತುಕತೆ ನಡೆಸಿದ್ದಾರೆ.
Last Updated 3 ಮಾರ್ಚ್ 2026, 11:08 IST
ತಮಿಳುನಾಡು ಚುನಾವಣೆ: ಸೀಟು ಹಂಚಿಕೆ ಬಗ್ಗೆ ಸ್ಟಾಲಿನ್‌, ಚಿದಂಬರಂ ಚರ್ಚೆ

ವಿಶ್ವಶ್ರೇಣಿ ವ್ಯಾಖ್ಯಾನಿಸಲು ಖಮೇನಿ ಹತ್ಯೆಯನ್ನು ಮೋದಿ ಬೆಂಬಲಿಸುತ್ತಾರಾ?:ರಾಹುಲ್

Iran Airstrike Row: ಇರಾನ್ ಮೇಲೆ ನಡೆದ ದಾಳಿಯಲ್ಲಿ ಖಮೇನಿ ಹತ್ಯೆ ಹಿನ್ನೆಲೆ ಮೋದಿ ನಿಲುವು ಏನು ಎಂದು ರಾಹುಲ್ ಪ್ರಶ್ನಿಸಿದರು. ಏಕಪಕ್ಷೀಯ ದಾಳಿಗಳನ್ನು ಖಂಡಿಸಿ ಮಾತುಕತೆ ಅಗತ್ಯವೆಂದರು.
Last Updated 3 ಮಾರ್ಚ್ 2026, 10:44 IST
ವಿಶ್ವಶ್ರೇಣಿ ವ್ಯಾಖ್ಯಾನಿಸಲು ಖಮೇನಿ ಹತ್ಯೆಯನ್ನು ಮೋದಿ ಬೆಂಬಲಿಸುತ್ತಾರಾ?:ರಾಹುಲ್
ADVERTISEMENT
ADVERTISEMENT
ADVERTISEMENT