ಮಂಗಳವಾರ, 16 ಡಿಸೆಂಬರ್ 2025
×
ADVERTISEMENT

ರಾಷ್ಟ್ರೀಯ

ADVERTISEMENT

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ, ರಾಹುಲ್ ಗಾಂಧಿಗೆ ಬಿಗ್ ರಿಲೀಫ್

National Herald Case: ನ್ಯಾಷನಲ್ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಮತ್ತು ಇತರ ಆರೋಪಿಗಳ ವಿರುದ್ಧ ಇ.ಡಿ ಸಲ್ಲಿಸಿರುವ ಆರೋಪಪಟ್ಟಿಯನ್ನು ಪರಿಗಣಿಸುವುದಿಲ್ಲ ಎಂದು ದೆಹಲಿಯ ವಿಶೇಷ ನ್ಯಾಯಾಲಯ ತಿಳಿಸಿದೆ.
Last Updated 16 ಡಿಸೆಂಬರ್ 2025, 6:26 IST
ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ, ರಾಹುಲ್ ಗಾಂಧಿಗೆ ಬಿಗ್ ರಿಲೀಫ್

Vijay Diwas: ರಾಷ್ಟ್ರಪತಿ ಮುರ್ಮು, PM ಮೋದಿ ಸೇರಿ ಗಣ್ಯರಿಂದ ಯೋಧರಿಗೆ ಗೌರವ ನಮನ

Indian Army Tribute: ‘ವಿಜಯ ದಿವಸದ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೇರಿ ಗಣ್ಯರು ಯೋಧರಿಗೆ ಗೌರವ ನಮನ ಸಲ್ಲಿಸಿದ್ದಾರೆ.
Last Updated 16 ಡಿಸೆಂಬರ್ 2025, 5:52 IST
Vijay Diwas: ರಾಷ್ಟ್ರಪತಿ ಮುರ್ಮು, PM ಮೋದಿ ಸೇರಿ ಗಣ್ಯರಿಂದ ಯೋಧರಿಗೆ ಗೌರವ ನಮನ

ಗೋವಾ ನೈಟ್ ಕ್ಲಬ್ ಅಗ್ನಿ ದುರಂತ: ಲೂಥ್ರಾ ಸಹೋದರರು ಭಾರತಕ್ಕೆ ಗಡೀಪಾರು

Luthra Brothers Deportation: ಡಿಸೆಂಬರ್ 6ರ ಗೋವಾ ನೈಟ್ ಕ್ಲಬ್ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ನೈಟ್ ಕ್ಲಬ್‌ನ ಸಹ ಮಾಲೀಕರಾದ ಲೂಥ್ರಾ ಸಹೋದರರನ್ನು ಥೈಲ್ಯಾಂಡ್‌ನಿಂದ ಭಾರತಕ್ಕೆ ಗಡೀಪಾರು ಮಾಡಲಾಗಿದೆ.
Last Updated 16 ಡಿಸೆಂಬರ್ 2025, 5:26 IST
ಗೋವಾ ನೈಟ್ ಕ್ಲಬ್ ಅಗ್ನಿ ದುರಂತ: ಲೂಥ್ರಾ ಸಹೋದರರು ಭಾರತಕ್ಕೆ ಗಡೀಪಾರು

Vijay Diwas | 1971ರ ಭಾರತ-ಪಾಕಿಸ್ತಾನ ಕದನ: ಬಾಂಗ್ಲಾ ವಿಮೋಚನೆ ಹೋರಾಟದ ಹಾದಿ

1971ರ ಡಿ.16ರಂದು ಬಾಂಗ್ಲಾದೇಶ ಉದಯವಾದ (ಬಾಂಗ್ಲಾ ವಿಮೋಚನೆ) ದಿನವನ್ನು ವಿಜಯ ದಿವಸವನ್ನಾಗಿ ಆಚರಿಸಲಾಗುತ್ತಿದೆ. ಇದರ ಕುರಿತಾದ ಸಂಪೂರ್ಣ ವಿವರ ಇಲ್ಲಿದೆ..
Last Updated 16 ಡಿಸೆಂಬರ್ 2025, 5:13 IST
Vijay Diwas | 1971ರ ಭಾರತ-ಪಾಕಿಸ್ತಾನ ಕದನ: ಬಾಂಗ್ಲಾ ವಿಮೋಚನೆ ಹೋರಾಟದ ಹಾದಿ

ಮಸೂದೆಗಳ ಶೀರ್ಷಿಕೆಯಲ್ಲಿ ಹಿಂದಿ ಪದ: ಹಿಂದಿ ಮಾತನಾಡದ ಜನರಿಗೆ ಅಪಮಾನ; ಚಿದಂಬರಂ

Hindi Imposition: ಹೊಸ ಮಸೂದೆಗಳ ಶೀರ್ಷಿಕೆಯನ್ನು ಹಿಂದಿ ಬಳಕೆ ಹೆಚ್ಚಿರುವ ಕುರಿತಂತೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಪಿ.ಚಿದಂಬರಂ, ಇದು ಹಿಂದಿ ಮಾತನಾಡದ ಜನರಿಗೆ ಅಪಮಾನ ಎಂದಿದ್ದಾರೆ.
Last Updated 16 ಡಿಸೆಂಬರ್ 2025, 4:37 IST
ಮಸೂದೆಗಳ ಶೀರ್ಷಿಕೆಯಲ್ಲಿ ಹಿಂದಿ ಪದ: ಹಿಂದಿ ಮಾತನಾಡದ ಜನರಿಗೆ ಅಪಮಾನ; ಚಿದಂಬರಂ

ದಟ್ಟ ಮಂಜು:ಯಮುನಾ ಎಕ್ಸ್‌ಪ್ರೆಸ್ ವೇನಲ್ಲಿ ಅಪಘಾತ; ಹೊತ್ತಿ ಉರಿದ ವಾಹನಗಳು,4 ಸಾವು

Fog Road Accident: ಉತ್ತರ ಪ್ರದೇಶದ ಮಥುರಾದಲ್ಲಿ ದಟ್ಟ ಮಂಜು ಆವರಿಸಿದ್ದರಿಂದ ಯಮುನಾ ಎಕ್ಸ್‌ಪ್ರೆಸ್ ಹೈವೆಯಲ್ಲಿ 7 ಬಸ್‌ಗಳು ಮತ್ತು ಮೂರು ಕಾರುಗಳ ನಡುವೆ ಅಪಘಾತ ಸಂಭವಿಸಿದ್ದು, 4 ಮಂದಿ ಮೃತಪಟ್ಟಿದ್ದಾರೆ.
Last Updated 16 ಡಿಸೆಂಬರ್ 2025, 3:16 IST
ದಟ್ಟ ಮಂಜು:ಯಮುನಾ ಎಕ್ಸ್‌ಪ್ರೆಸ್ ವೇನಲ್ಲಿ ಅಪಘಾತ; ಹೊತ್ತಿ ಉರಿದ ವಾಹನಗಳು,4 ಸಾವು

ಜಮ್ಮು-ಕಾಶ್ಮೀರ:ಭಯೋತ್ಪಾದಕರೊಂದಿಗೆ ಗುಂಡಿನ ಚಕಮಕಿ; ಪೊಲೀಸ್ ಅಧಿಕಾರಿ ಹುತಾತ್ಮ

Udhampur Terror Attack: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಸೋಮವಾರ ಸಂಜೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 16 ಡಿಸೆಂಬರ್ 2025, 2:28 IST
ಜಮ್ಮು-ಕಾಶ್ಮೀರ:ಭಯೋತ್ಪಾದಕರೊಂದಿಗೆ ಗುಂಡಿನ ಚಕಮಕಿ; ಪೊಲೀಸ್ ಅಧಿಕಾರಿ ಹುತಾತ್ಮ
ADVERTISEMENT

MGNREGA|ನರೇಗಾ ಸ್ವರೂಪ ಬದಲಿಗೆ ಮಸೂದೆ: ವಿಕಸಿತ ಭಾರತಕ್ಕೆ 'ಜಿ ರಾಮ್‌ ಜಿ' ಯೋಜನೆ

ರಾಜ್ಯಗಳಿಗೂ ಹೊರೆ
Last Updated 16 ಡಿಸೆಂಬರ್ 2025, 0:30 IST
MGNREGA|ನರೇಗಾ ಸ್ವರೂಪ ಬದಲಿಗೆ ಮಸೂದೆ: ವಿಕಸಿತ ಭಾರತಕ್ಕೆ 'ಜಿ ರಾಮ್‌ ಜಿ' ಯೋಜನೆ

ಪಹಲ್ಗಾಮ್‌ ದಾಳಿ: 1597 ಪುಟಗಳ ಆರೋಪಪಟ್ಟಿ ಸಲ್ಲಿಸಿದ ಎನ್‌ಐಎ

ಏಪ್ರಿಲ್‌ 22ರಂದು ನಡೆದ ಪಹಲ್ಗಾಮ್‌ ದಾಳಿಯ ತನಿಖೆ ನಡೆಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್‌ಐಎ) ಮಂಗಳವಾರ 1,597 ಪುಟಗಳ ದೋಷಾರೋಪ ಪಟ್ಟಿಯನ್ನು ಜಮ್ಮುವಿನಲ್ಲಿರುವ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದೆ.
Last Updated 15 ಡಿಸೆಂಬರ್ 2025, 16:19 IST
ಪಹಲ್ಗಾಮ್‌ ದಾಳಿ: 1597 ಪುಟಗಳ ಆರೋಪಪಟ್ಟಿ ಸಲ್ಲಿಸಿದ ಎನ್‌ಐಎ

ಮೆಸ್ಸಿ ಕಾರ್ಯಕ್ರಮದಲ್ಲಿ ದಾಂಧಲೆ: 5 ಮಂದಿ ಬಂಧನ; 6 ಮಂದಿಗೆ ಸಮನ್ಸ್‌

ಸಾಲ್ಟ್‌ ಲೇಕ್‌ ಕ್ರೀಡಾಂಗಣದಲ್ಲಿ ಲಯೊನೆಲ್ ಮೆಸ್ಸಿ ಕಾರ್ಯಕ್ರಮ ಮೊಟಕುಗೊಳಿಸಿದ್ದರಿಂದ ಆಕ್ರೋಶಗೊಂಡ ಅಭಿಮಾನಿಗಳು ನಡೆಸಿದ ದಾಂಧಲೆಗೆ ಸಂಬಂಧಿಸಿದಂತೆ ಆರು ಆಯೋಜಕರಿಗೆ ಪೊಲೀಸರು ಸಮನ್ಸ್‌ ನೀಡಿದ್ದಾರೆ.
Last Updated 15 ಡಿಸೆಂಬರ್ 2025, 16:19 IST
ಮೆಸ್ಸಿ ಕಾರ್ಯಕ್ರಮದಲ್ಲಿ ದಾಂಧಲೆ: 5 ಮಂದಿ ಬಂಧನ; 6 ಮಂದಿಗೆ ಸಮನ್ಸ್‌
ADVERTISEMENT
ADVERTISEMENT
ADVERTISEMENT