ಗುರುವಾರ, 15 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ರಾಷ್ಟ್ರೀಯ

ADVERTISEMENT

ವೈದ್ಯಲೋಕಕ್ಕೆ ಸವಾಲು: ಈ ವ್ಯಕ್ತಿ 50 ವರ್ಷಗಳಿಂದ ನಿದ್ದೆ ಮಾಡಿಲ್ಲವಂತೆ!

Madhya Pradesh Man: ಆರೋಗ್ಯವಂತ ವ್ಯಕ್ತಿಗೆ ದಿನಕ್ಕೆ 6ರಿಂದ 8 ಗಂಟೆಗಳ ನಿದ್ದೆ ಮಾಡಬೇಕು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಆದರೆ ಮಧ್ಯಪ್ರದೇಶದ ರೇವಾ ಪಟ್ಟಣದಲ್ಲಿ ಅಚ್ಚರಿಯ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮೋಹನ್ ಲಾಲ್ ಎಂಬುವವರು 50 ವರ್ಷಗಳಿಂದ ನಿದ್ದೆ ಮಾಡಿಲ್ಲ.
Last Updated 15 ಜನವರಿ 2026, 15:56 IST
ವೈದ್ಯಲೋಕಕ್ಕೆ ಸವಾಲು: ಈ ವ್ಯಕ್ತಿ 50 ವರ್ಷಗಳಿಂದ ನಿದ್ದೆ ಮಾಡಿಲ್ಲವಂತೆ!

ಜನ ನಾಯಗನ್: ಮದ್ರಾಸ್‌ ಹೈಕೋರ್ಟ್‌ಗೆ ಮರಳುವಂತೆ ಸುಪ್ರೀಂ ಕೋರ್ಟ್‌ ಸೂಚನೆ

Vijay's Jana Nayagan: ನಟ ವಿಜಯ್‌ ಅಭಿನಯದ ‘ಜನ ನಾಯಗನ್’ ಸಿನಿಮಾಗೆ ಸೆನ್ಸಾರ್‌ ಪ್ರಮಾಣಪತ್ರ ನಿರಾಕರಣೆ ಪ್ರಶ್ನಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ಮದ್ರಾಸ್‌ ಹೈಕೋರ್ಟ್‌ನಲ್ಲಿಯೇ ಪರಿಹಾರ ಕಂಡುಕೊಳ್ಳಲು ನಿರ್ಮಾಪಕರಿಗೆ ಸೂಚಿಸಿದೆ.
Last Updated 15 ಜನವರಿ 2026, 15:55 IST
ಜನ ನಾಯಗನ್: ಮದ್ರಾಸ್‌ ಹೈಕೋರ್ಟ್‌ಗೆ ಮರಳುವಂತೆ  ಸುಪ್ರೀಂ ಕೋರ್ಟ್‌ ಸೂಚನೆ

ವಿದ್ಯಾರ್ಥಿಗಳ ಆತ್ಮಹತ್ಯೆ| ಪೊಲೀಸರಿಗೆ ವರದಿ ಮಾಡಿ: ಸುಪ್ರೀಂ ಕೋರ್ಟ್‌ ನಿರ್ದೇಶನ

Supreme Court Guidelines: ದೇಶದ ಎಲ್ಲ ಉನ್ನತ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಆತ್ಮಹತ್ಯೆ ಅಥವಾ ಅಸಹಜ ಸಾವುಗಳ ಬಗ್ಗೆ ಕೂಡಲೇ ಪೊಲೀಸರಿಗೆ ವರದಿ ಮಾಡಬೇಕು ಎಂದು ಸುಪ್ರೀಂ ಕೋರ್ಟ್‌ ಮಹತ್ವದ ನಿರ್ದೇಶನ ನೀಡಿದೆ.
Last Updated 15 ಜನವರಿ 2026, 15:52 IST
ವಿದ್ಯಾರ್ಥಿಗಳ ಆತ್ಮಹತ್ಯೆ| ಪೊಲೀಸರಿಗೆ ವರದಿ ಮಾಡಿ:  ಸುಪ್ರೀಂ ಕೋರ್ಟ್‌ ನಿರ್ದೇಶನ

ಎಲ್ಲ ದ್ವಿಚಕ್ರ ವಾಹನಕ್ಕೆ ಎಬಿಎಸ್ ಕಡ್ಡಾಯ: ನಿತಿನ್ ಗಡ್ಕರಿ

Road Safety: ಜನವರಿ 1ರ ನಂತರ ತಯಾರಾಗುವ ಎಲ್ಲ ದ್ವಿಚಕ್ರ ವಾಹನಗಳಿಗೆ ಎಬಿಎಸ್ (ABS) ಕಡ್ಡಾಯಗೊಳಿಸಲಾಗಿದೆ ಎಂದು ನಿತಿನ್ ಗಡ್ಕರಿ ತಿಳಿಸಿದ್ದಾರೆ. ದ್ವಿಚಕ್ರ ವಾಹನ ಅಪಘಾತಗಳ ತಡೆಗೆ ಈ ಮಹತ್ವದ ಕ್ರಮ ಕೈಗೊಳ್ಳಲಾಗಿದೆ.
Last Updated 15 ಜನವರಿ 2026, 15:45 IST
ಎಲ್ಲ ದ್ವಿಚಕ್ರ ವಾಹನಕ್ಕೆ ಎಬಿಎಸ್ ಕಡ್ಡಾಯ: ನಿತಿನ್ ಗಡ್ಕರಿ

77ನೇ ಗಣರಾಜ್ಯೋತ್ಸವಕ್ಕೆ ಐರೋಪ್ಯ ಒಕ್ಕೂಟದ ನಾಯಕರು ಭಾಗಿ: ವಿದೇಶಾಂಗ ಸಚಿವಾಲಯ

77th Republic Day: ಭಾರತದ 77ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿಗಳಾಗಿ ಐರೋಪ್ಯ ಒಕ್ಕೂಟದ (EU) ಇಬ್ಬರು ಉನ್ನತ ನಾಯಕರು ಭಾಗವಹಿಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಆಂಟೋನಿಯೊ ಕೋಸ್ಟಾ ಮತ್ತು ಉರ್ಸುಲಾ ವಾನ್ ಡೆರ್ ಲೇಯನ್ ಜನವರಿ 25ಕ್ಕೆ ಭಾರತಕ್ಕೆ ಆಗಮಿಸಲಿದ್ದಾರೆ.
Last Updated 15 ಜನವರಿ 2026, 15:42 IST
77ನೇ ಗಣರಾಜ್ಯೋತ್ಸವಕ್ಕೆ ಐರೋಪ್ಯ ಒಕ್ಕೂಟದ ನಾಯಕರು ಭಾಗಿ: ವಿದೇಶಾಂಗ ಸಚಿವಾಲಯ

ರಾಹುಲ್‌ ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಬಾರದು: ಸಂತರ ಆಗ್ರಹ

Ayodhya Ram Mandir: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡುವ ಸಾಧ್ಯತೆಗಳ ನಡುವೆಯೇ ಸನ್ಯಾಸಿಗಳ ಗುಂಪೊಂದು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ. ರಾಮಲಲ್ಲಾ ಪ್ರಾಣಪ್ರತಿಷ್ಠೆಯನ್ನು ಕಾಂಗ್ರೆಸ್‌ ‘ರಾಜಕೀಯ ನಾಟಕ’ ಎಂದು ಕರೆದಿರುವುದನ್ನು ಅವರು ಉಲ್ಲೇಖಿಸಿದ್ದಾರೆ.
Last Updated 15 ಜನವರಿ 2026, 15:39 IST
ರಾಹುಲ್‌ ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಬಾರದು: ಸಂತರ ಆಗ್ರಹ

ಮಗನಿಗೆ ದಯಾಮರಣ ಕೋರಿದ್ದ ಅರ್ಜಿ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್‌

Passive Euthanasia: ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 31 ವರ್ಷದ ತನ್ನ ಮಗನಿಗೆ ದಯಾಮರಣಕ್ಕೆ ಕೋರಿ ತಂದೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಅಂತ್ಯಗೊಳಿಸಿರುವ ಸುಪ್ರೀಂ ಕೋರ್ಟ್‌ ಗುರುವಾರ ತನ್ನ ತೀರ್ಪು ಕಾಯ್ದಿರಿಸಿತು.
Last Updated 15 ಜನವರಿ 2026, 15:31 IST
ಮಗನಿಗೆ ದಯಾಮರಣ ಕೋರಿದ್ದ ಅರ್ಜಿ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್‌
ADVERTISEMENT

ಅಶ್ಲೀಲ ಚಿತ್ರಗಳ ರಚನೆ ತಡೆಯಲು ‘ಎಕ್ಸ್‌’ನಿಂದ ತಾಂತ್ರಿಕ ಕ್ರಮ ಜಾರಿ

Grok AI Safety: ‘ಗ್ರೋಕ್‌’ನ ಮೂಲಕ ವ್ಯಕ್ತಿಗಳ ಅಶ್ಲೀಲ ಮತ್ತು ಬೆತ್ತಲಾಗಿಸುವ ಚಿತ್ರಗಳ ರಚಿಸುವುದನ್ನು ತಡೆಯಲು ‘ಎಕ್ಸ್‌’ ತಾಂತ್ರಿಕ ಕ್ರಮಗಳನ್ನು ಜಾರಿಗೆ ತಂದಿದೆ. ಕೃತಕ ಬುದ್ಧಿಮತ್ತೆ ಆಧಾರಿತ ಆ್ಯಪ್‌ ‘ಗ್ರೋಕ್’ನಿಂದ ಸೃಷ್ಟಿಯಾಗುತ್ತಿದ್ದ ಅಶ್ಲೀಲ ಡೀಪ್‌ಫೇಕ್‌ ವಿಡಿಯೊಗಳ ವಿರುದ್ಧ ಈ ಕ್ರಮವಾಗಿದೆ.
Last Updated 15 ಜನವರಿ 2026, 15:27 IST
ಅಶ್ಲೀಲ ಚಿತ್ರಗಳ ರಚನೆ ತಡೆಯಲು ‘ಎಕ್ಸ್‌’ನಿಂದ ತಾಂತ್ರಿಕ ಕ್ರಮ ಜಾರಿ

ಅಳಿಸಿಹೋಗುತ್ತಿದೆ ಶಾಯಿ,ಇವಿಎಂನಲ್ಲಿ ತಾಂತ್ರಿಕ ದೋಷ: ವಿವಾದದಲ್ಲಿ ‘ಮಹಾ’ ಚುನಾವಣೆ

Maharashtra Civic Polls: ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಲವು ಅವ್ಯವಹಾರಗಳು ನಡೆದಿವೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಪುಷ್ಟಿ ನೀಡುವಂತೆ ಮತದಾರರ ಬೆರಳಿಗೆ ಹಾಕಿರುವ ಶಾಯಿಯನ್ನು ಅಸಿಟೋನ್ ಬಳಸಿ ಅಳಿಸಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.
Last Updated 15 ಜನವರಿ 2026, 15:26 IST
ಅಳಿಸಿಹೋಗುತ್ತಿದೆ ಶಾಯಿ,ಇವಿಎಂನಲ್ಲಿ ತಾಂತ್ರಿಕ ದೋಷ: ವಿವಾದದಲ್ಲಿ ‘ಮಹಾ’ ಚುನಾವಣೆ

ಛತ್ತೀಸಗಢ: 21 ಮಹಿಳೆಯರು ಸೇರಿ 52 ಮಂದಿ ನಕ್ಸಲರು ಶರಣಾಗತಿ

Chhattisgarh Naxalites: ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಗುರುವಾರ 21 ಮಹಿಳಾ ನಕ್ಸಲರು ಸೇರಿದಂತೆ 52 ಮಂದಿ ಪೊಲೀಸರ ಎದುರು ಶರಣಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಶರಣಾದವರ ಪೈಕಿ 49 ನಕ್ಸಲರ ಸುಳಿವು ನೀಡಿದವರಿಗೆ ಬಹುಮಾನ ಘೋಷಿಸಲಾಗಿತ್ತು.
Last Updated 15 ಜನವರಿ 2026, 15:23 IST
ಛತ್ತೀಸಗಢ: 21 ಮಹಿಳೆಯರು ಸೇರಿ 52 ಮಂದಿ ನಕ್ಸಲರು ಶರಣಾಗತಿ
ADVERTISEMENT
ADVERTISEMENT
ADVERTISEMENT