ಬುಧವಾರ, 14 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ರಾಷ್ಟ್ರೀಯ

ADVERTISEMENT

ಚೀನಾದ ಕಮ್ಯುನಿಸ್ಟ್ ಪಕ್ಷದೊಂದಿಗೆ ನೋಂದಾಯಿಸದ RSSಗೆ ಏನು ಕೆಲಸ: ಖರ್ಗೆ ಪ್ರಶ್ನೆ

Priyank Kharge Statement: ‘ಕಮ್ಯುನಿಸ್ಟ್ ಪಾರ್ಟಿ ಆಫ್ ಚೀನಾ ಪ್ರತಿನಿಧಿಗಳನ್ನು ಬಿಜೆಪಿಯ ಪೋಷಕ ಸಂಸ್ಥೆಯಾದ ಮತ್ತು ನೋಂದಾಯಿಸದ ಆರ್‌ಎಸ್‌ಎಸ್‌ ಮುಖಂಡರ ಭೇಟಿ ಯಾವ ಉದ್ದೇಶಕ್ಕಾಗಿ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.
Last Updated 14 ಜನವರಿ 2026, 5:34 IST
ಚೀನಾದ ಕಮ್ಯುನಿಸ್ಟ್ ಪಕ್ಷದೊಂದಿಗೆ ನೋಂದಾಯಿಸದ RSSಗೆ ಏನು ಕೆಲಸ: ಖರ್ಗೆ ಪ್ರಶ್ನೆ

ಮಕರ ಸಂಕ್ರಾಂತಿ: ನಾಡಿನ ಜನತೆಗೆ ಪ್ರಧಾನಿ ಮೋದಿ, ಖರ್ಗೆ ಸೇರಿ ಗಣ್ಯರ ಶುಭಾಶಯ

Makar Sankranti Wishes: ನಾಡಿನೆಲ್ಲೆಡೆ ಮಕರ ಸಂಕ್ರಾಂತಿ ಹಬ್ಬದ ಸಡಗರ ಮನೆ ಮಾಡಿದೆ. ಹೊಸ ವರ್ಷದ ಮೊದಲ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಗಣ್ಯರು ನಾಡಿನ ಜನತೆಗೆ ಶುಭ ಕೋರಿದ್ದಾರೆ.
Last Updated 14 ಜನವರಿ 2026, 5:12 IST
ಮಕರ ಸಂಕ್ರಾಂತಿ: ನಾಡಿನ ಜನತೆಗೆ ಪ್ರಧಾನಿ ಮೋದಿ, ಖರ್ಗೆ ಸೇರಿ ಗಣ್ಯರ ಶುಭಾಶಯ

ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್ ಮನೆಯಲ್ಲಿ ಅಗ್ನಿ ಅವಘಡ

MP House Fire: ದೆಹಲಿಯ ಮದರ್ ತೆರೇಸಾ ಕ್ರೆಸೆಂಟ್ ಮಾರ್ಗ್‌ನಲ್ಲಿರುವ ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್ ಅವರ ಅಧಿಕೃತ ನಿವಾಸದಲ್ಲಿ ಬೆಳ್ಳಿಗೆ ಬೆಂಕಿ ಅವಘಡ ಸಂಭವಿಸಿದ್ದು, ಯಾವುದೇ ಗಾಯ ಅಥವಾ ಸಾವು ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 14 ಜನವರಿ 2026, 5:03 IST
ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್ ಮನೆಯಲ್ಲಿ ಅಗ್ನಿ ಅವಘಡ

ಕಾಶ್ಮೀರದ ಎಲ್‌ಒಸಿ ಉದ್ದಕ್ಕೂ ಪಾಕ್ ಡ್ರೋನ್‌ಗಳಿಗೆ ‘ಗುಂಡಿಟ್ಟ’ ಭಾರತೀಯ ಸೇನೆ

Indian Army: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಬಳಿ ಭಾರತದ ಭೂಪ್ರದೇಶಕ್ಕೆ ಪ್ರವೇಶಿಸಿದ ಪಾಕಿಸ್ತಾನದ ಡ್ರೋನ್‌ಗಳನ್ನು ಭಾರತೀಯ ಭದ್ರತಾಪಡೆಗಳು ಹೊಡೆದುರುಳಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 14 ಜನವರಿ 2026, 4:08 IST
ಕಾಶ್ಮೀರದ ಎಲ್‌ಒಸಿ ಉದ್ದಕ್ಕೂ ಪಾಕ್ ಡ್ರೋನ್‌ಗಳಿಗೆ ‘ಗುಂಡಿಟ್ಟ’ ಭಾರತೀಯ ಸೇನೆ

ಚುನಾವಣಾ ಭರವಸೆ ಈಡೇರಿಸಲು ಹೋಗಿ ಸಂಕಷ್ಟಕ್ಕೆ ಸಿಲುಕಿದ ಜನಪ್ರತಿನಿಧಿಗಳು!

Animal Cruelty Case: ಹೈದರಾಬಾದ್‌ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ವೇಳೆ ನೀಡಿದ್ದ ಭರವಸೆ ಈಡೇರಿಸಲು ತೆಲಂಗಾಣದ ಸರಪಂಚ್‌ಗಳು 200ಕ್ಕೂ ಹೆಚ್ಚು ಬೀದಿನಾಯಿಗಳನ್ನು ಹತ್ಯೆ ಮಾಡಿರುವ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.
Last Updated 14 ಜನವರಿ 2026, 3:17 IST
ಚುನಾವಣಾ ಭರವಸೆ ಈಡೇರಿಸಲು ಹೋಗಿ ಸಂಕಷ್ಟಕ್ಕೆ ಸಿಲುಕಿದ ಜನಪ್ರತಿನಿಧಿಗಳು!

2026 ಜನವರಿ 14: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ

Top News Today: ರಾಜ್ಯ, ರಾಷ್ಟ್ರೀಯ, ಜಾಗತಿಕ ವಿದ್ಯಮಾನ, ಕ್ರೀಡೆ, ಮನರಂಜನೆಗೆ ಸಂಬಂಧಿಸಿದ ಪ್ರಮುಖ 10 ಸುದ್ದಿಗಳು ಇಲ್ಲಿವೆ..
Last Updated 14 ಜನವರಿ 2026, 2:26 IST
2026 ಜನವರಿ 14: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ

ಪ್ರಯಾಗ್‌ರಾಜ್‌: ಮಾಘ ಮೇಳದಲ್ಲಿ ಅಗ್ನಿ ಆಕಸ್ಮಿಕ

Magh Mela Fire: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮದಲ್ಲಿ ಮಾಘ ಮೇಳ ನಡೆಯುತ್ತಿದ್ದ ಸ್ಥಳದಲ್ಲಿ ಮಂಗಳವಾರ ಸಂಜೆ ಅಗ್ನಿ ಆಕಸ್ಮಿಕ ಸಂಭವಿಸಿದ್ದು ಹಲವು ಟೆಂಟ್‌ಗಳು ಅಂಗಡಿಗಳು ಸುಟ್ಟು ಭಸ್ಮವಾಗಿದೆ ಯಾವುದೇ ಜೀವಹಾನಿ ವರದಿಯಾಗಿಲ್ಲ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ
Last Updated 13 ಜನವರಿ 2026, 17:33 IST
ಪ್ರಯಾಗ್‌ರಾಜ್‌: ಮಾಘ ಮೇಳದಲ್ಲಿ ಅಗ್ನಿ ಆಕಸ್ಮಿಕ
ADVERTISEMENT

ಉದಕಮಂಡಲ: ಪೊಂಗಲ್‌ ಖಾದ್ಯ ತಯಾರಿಸಿದ ರಾಹುಲ್‌ ಗಾಂಧಿ

Pongal Celebration: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮಂಗಳವಾರ ಭಾಗವಹಿಸಿ ಸಂಭ್ರಮಿಸಿದರು. ಶಾಲೆಗೆ ಬಂದ ರಾಹುಲ್‌ ಅವರಿಗೆ ಆತ್ಮೀಯ ಸ್ವಾಗತ ಕೋರಲಾಯಿತು. ಅವರು ಸಾಂಪ್ರದಾಯಿಕ ನೃತ್ಯವನ್ನೂ ಮಾಡಿದರು.
Last Updated 13 ಜನವರಿ 2026, 16:05 IST
ಉದಕಮಂಡಲ: ಪೊಂಗಲ್‌ ಖಾದ್ಯ ತಯಾರಿಸಿದ ರಾಹುಲ್‌ ಗಾಂಧಿ

₹300 ಕೋಟಿಗೂ ಹೆಚ್ಚು ನಷ್ಟ: ನಾಯ್ಡು ವಿರುದ್ಧದ ಪ್ರಕರಣ ಮುಕ್ತಾಯಗೊಳಿಸಿದ ಸಿಐಡಿ 

Skill Development Case: ವೈಎಸ್‌ಆರ್‌ಸಿಪಿ ಅವಧಿಯಲ್ಲಿ ವಿರೋಧ ಪಕ್ಷದ ಮುಖಂಡರಾಗಿದ್ದ ನಾಯ್ಡು ಅವರನ್ನು ‘ಕೌಶಲ ಅಭಿವೃದ್ಧಿ ಹಗರಣದಲ್ಲಿ ಆರೋಪಿಯನ್ನಾಗಿ ಮಾಡಿ, 2023ರ ಸೆಪ್ಟೆಂಬರ್‌ 9ರಂದು ಬಂಧಿಸಲಾಗಿತ್ತು. 5
Last Updated 13 ಜನವರಿ 2026, 16:02 IST
₹300 ಕೋಟಿಗೂ ಹೆಚ್ಚು ನಷ್ಟ: ನಾಯ್ಡು ವಿರುದ್ಧದ ಪ್ರಕರಣ ಮುಕ್ತಾಯಗೊಳಿಸಿದ ಸಿಐಡಿ 

‘ಸತ್ತ’ ಮತದಾರರನ್ನು ರ್‍ಯಾಲಿಗೆ ಕರೆತಂದ ಟಿಎಂಸಿ ಸಂಸದ

TMC Protest: ಚುನಾವಣಾ ಅಯೋಗವು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್‌) ಹೆಸರಿನಲ್ಲಿ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳುತ್ತಿದೆ ಎಂದು ಟಿಎಂಸಿ ಸಂಸದ ಅಭಿಷೇಕ್‌ ಬ್ಯಾನರ್ಜಿ ಆರೋಪಿಸಿದರು.
Last Updated 13 ಜನವರಿ 2026, 15:56 IST
‘ಸತ್ತ’ ಮತದಾರರನ್ನು ರ್‍ಯಾಲಿಗೆ ಕರೆತಂದ ಟಿಎಂಸಿ ಸಂಸದ
ADVERTISEMENT
ADVERTISEMENT
ADVERTISEMENT