ಬುಧವಾರ, 4 ಮಾರ್ಚ್ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಷ್ಟ್ರೀಯ

ADVERTISEMENT

ಹಿರಿಯ ಪತ್ರಕರ್ತ, ಪದ್ಮಭೂಷಣ ಪುರಸ್ಕೃತ ಎಚ್‌.ಕೆ ದುವಾ ನಿಧನ

Veteran Journalist: ಹಿರಿಯ ಪತ್ರಕರ್ತ, ಪದ್ಮಭೂಷಣ ಪುರಸ್ಕೃತ ಎಚ್‌.ಕೆ. ದುವಾ (88) ಅವರು ಬುಧವಾರ ನಿಧನರಾಗಿದ್ದಾರೆ. ಎಚ್‌.ಕೆ ದುವಾ ನಿಧನಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ಶಶಿ ತರೂರ್ ಸೇರಿದಂತೆ ಗಣ್ಯರು ಸಾಮಾಜಿಕ ಮಾಧ್ಯಮಗಳಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ.
Last Updated 4 ಮಾರ್ಚ್ 2026, 11:41 IST
ಹಿರಿಯ ಪತ್ರಕರ್ತ, ಪದ್ಮಭೂಷಣ ಪುರಸ್ಕೃತ ಎಚ್‌.ಕೆ ದುವಾ ನಿಧನ

‘ಬ್ರಹ್ಮೋಸ್‌’ ಕ್ಷಿಪಣಿ ತಯಾರಿಕಾ ಘಟಕಕ್ಕೆ ಉಚಿತವಾಗಿ 180 ಎಕರೆ ಭೂಮಿ ನೀಡಿದ ಕೇರಳ

Kerala Cabinet: ‘ಬ್ರಹ್ಮೋಸ್‌’ ಕ್ಷಿಪಣಿ ತಯಾರಿಕಾ ಘಟಕಕ್ಕೆ ಉಚಿತವಾಗಿ 180 ಎಕರೆ ಭೂಮಿಯನ್ನು ನೀಡಲು ಕೇರಳ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ವರದಿಯಾಗಿದೆ.
Last Updated 4 ಮಾರ್ಚ್ 2026, 11:05 IST
‘ಬ್ರಹ್ಮೋಸ್‌’ ಕ್ಷಿಪಣಿ ತಯಾರಿಕಾ ಘಟಕಕ್ಕೆ ಉಚಿತವಾಗಿ 180 ಎಕರೆ ಭೂಮಿ ನೀಡಿದ ಕೇರಳ

Holi 2026:ಜಂಟಿ ಸಮರಾಭ್ಯಾಸದ ನಡುವೆಯೂ ಬಣ್ಣಗಳಲ್ಲಿ ಮಿಂದೆದ್ದ ಭಾರತ–ಜಪಾನ್ ಯೋಧರು

Indian Army: ಉತ್ತರಾಖಂಡದಲ್ಲಿ ಭಾರತ ಮತ್ತು ಜಪಾನ್‌ ನಡುವಿನ ಜಂಟಿ ಸಮರಾಭ್ಯಾಸ ‘ಧರ್ಮ ಗಾರ್ಡಿಯನ್‌’ 7ನೇ ಆವೃತ್ತಿ ಪ್ರಗತಿಯಲ್ಲಿದ್ದು, ಬುಧವಾರ ಈ ಯೋಧರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಇದೇ ವೇಳೆ ಎರಡೂ ಪಡೆಗಳ ಯೋಧರು ಪರಸ್ಪರ ಬಣ್ಣ ಎರಚಿ ಸಂಭ್ರಮಿಸಿದ್ದಾರೆ.
Last Updated 4 ಮಾರ್ಚ್ 2026, 9:56 IST
Holi 2026:ಜಂಟಿ ಸಮರಾಭ್ಯಾಸದ ನಡುವೆಯೂ ಬಣ್ಣಗಳಲ್ಲಿ ಮಿಂದೆದ್ದ ಭಾರತ–ಜಪಾನ್ ಯೋಧರು

ಚಿತ್ತೂರು ಬಳಿ ಕಾರು ಅಪಘಾತ: ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ಐವರು ಸಾವು

Chittoor Road Accident: ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಬುಧವಾರ ಕಾರೊಂದು ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಗಳೂರಿನ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 4 ಮಾರ್ಚ್ 2026, 8:59 IST
ಚಿತ್ತೂರು ಬಳಿ ಕಾರು ಅಪಘಾತ: ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ಐವರು ಸಾವು

Rajya Sabha: ಮಹಾರಾಷ್ಟ್ರ; ಬಿಜೆಪಿಯಿಂದ ನಾಲ್ವರು ಅಭ್ಯರ್ಥಿಗಳ ಹೆಸರು ಪ್ರಕಟ

BJP Candidates: ಮುಂಬೈ: ರಾಜ್ಯಸಭೆಗೆ ನಡೆಯಲಿರುವ ಮುಂಬರುವ ದ್ವೈವಾರ್ಷಿಕ ಚುನಾವಣೆಗೆ ಮಹಾರಾಷ್ಟ್ರದ ಬಿಜೆಪಿ ಪಕ್ಷವು ನಾಲ್ವರು ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಬಿಜೆಪಿ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ರಾಮ್‌ದಾಸ್ ಅಠವಳೆ, ವಿನೋದ್ ತಾವ್ಡೆ ಇದ್ದಾರೆ.
Last Updated 4 ಮಾರ್ಚ್ 2026, 8:24 IST
Rajya Sabha: ಮಹಾರಾಷ್ಟ್ರ; ಬಿಜೆಪಿಯಿಂದ ನಾಲ್ವರು ಅಭ್ಯರ್ಥಿಗಳ ಹೆಸರು ಪ್ರಕಟ

ಅಸ್ಸಾಂ: ಕಾಂಗ್ರೆಸ್‌ನ 42 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ಗೋಗೊಯಿಗೆ ಟಿಕೆಟ್

Congress Candidate List: ಅಸ್ಸಾಂ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 42 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ಗೌರವ್ ಗೋಗೊಯಿ ಸೇರಿದಂತೆ ಹಲವು ಹಿರಿಯ ನಾಯಕರು ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ.
Last Updated 4 ಮಾರ್ಚ್ 2026, 7:54 IST
ಅಸ್ಸಾಂ: ಕಾಂಗ್ರೆಸ್‌ನ 42 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ಗೋಗೊಯಿಗೆ ಟಿಕೆಟ್

ಬಿಹಾರ: ನೀರಿನ ಗುಂಡಿಯಲ್ಲಿ ಮುಳುಗಿ 6 ಮಕ್ಕಳು ಸಾವು

Child Drowning Incident: ಪೂರ್ವ ಚಂಪಾರಣದಲ್ಲಿ ದೊಡ್ಡ ನೀರಿನ ಗುಂಡಿಯಲ್ಲಿ ಸ್ನಾನಕ್ಕೆ ಇಳಿದ ಆರು ಮಕ್ಕಳು ಮುಳುಗಿ ಸಾವನ್ನಪ್ಪಿದ ದುರ್ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 4 ಮಾರ್ಚ್ 2026, 7:17 IST
ಬಿಹಾರ: ನೀರಿನ ಗುಂಡಿಯಲ್ಲಿ ಮುಳುಗಿ 6 ಮಕ್ಕಳು ಸಾವು
ADVERTISEMENT

ಪಶ್ಚಿಮ ಏಷ್ಯಾ ಸಂಘರ್ಷ: ಕೋಟಿ ಭಾರತೀಯರ ಸುರಕ್ಷತೆಯೇ ಆದ್ಯತೆ –ವಿದೇಶಾಂಗ ಸಚಿವಾಲಯ

‘ಇರಾನ್‌ ಮೇಲೆ ಅಮೆರಿಕ ಹಾಗೂ ಇಸ್ರೇಲ್‌ ಜಂಟಿಯಾಗಿ ದಾಳಿ ನಡೆಸುತ್ತಿರುವ ಈ ವೇಳೆಯಲ್ಲಿ, ಕೊಲ್ಲಿ ರಾಷ್ಟ್ರಗಳಲ್ಲಿ ನೆಲಸಿರುವ ಕೋಟಿ ಭಾರತೀಯರ ಸುರಕ್ಷತೆಯೇ ನಮ್ಮ ಪರಮ ಆದ್ಯತೆ’ ಎಂದು ಭಾರತ ಮಂಗಳವಾರ ಹೇಳಿದೆ.
Last Updated 4 ಮಾರ್ಚ್ 2026, 1:15 IST
ಪಶ್ಚಿಮ ಏಷ್ಯಾ ಸಂಘರ್ಷ: ಕೋಟಿ ಭಾರತೀಯರ ಸುರಕ್ಷತೆಯೇ ಆದ್ಯತೆ –ವಿದೇಶಾಂಗ ಸಚಿವಾಲಯ

ವೃದ್ಧರು, ವಿಧವೆಯರಿಗೆ ₹2 ಸಾವಿರ: ಸ್ಟಾಲಿನ್

ಸಮಾಜದಲ್ಲಿನ ದುರ್ಬಲ ವರ್ಗದ ಜನರ 37.79 ಲಕ್ಷ ಬ್ಯಾಂಕ್ ಖಾತೆಗಳಿಗೆ ತಲಾ ₹2 ಸಾವಿರ ಜಮೆ ಮಾಡಲಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಅವರು ಮಂಗಳವಾರ ಘೋಷಿಸಿದರು.
Last Updated 4 ಮಾರ್ಚ್ 2026, 0:51 IST
ವೃದ್ಧರು, ವಿಧವೆಯರಿಗೆ ₹2 ಸಾವಿರ: ಸ್ಟಾಲಿನ್

'ವೃತ್ತಿಯ ಹೆಸರಿನಿಂದ ಕರೆದ ಮಾತ್ರಕ್ಕೆ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣ ಸಲ್ಲ'

ಅಲಹಾಬಾದ್ ಹೈಕೋರ್ಟ್‌ ಏಕಸದಸ್ಯ ಪೀಠದಿಂದ ಮಹತ್ವದ ಆದೇಶ
Last Updated 4 ಮಾರ್ಚ್ 2026, 0:30 IST
'ವೃತ್ತಿಯ ಹೆಸರಿನಿಂದ ಕರೆದ ಮಾತ್ರಕ್ಕೆ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣ ಸಲ್ಲ'
ADVERTISEMENT
ADVERTISEMENT
ADVERTISEMENT