ಬುಧವಾರ, 4 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಷ್ಟ್ರೀಯ

ADVERTISEMENT

ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಅಂತ್ಯ; ಕೊನೆಗೂ ನೂತನ ಸರ್ಕಾರ ಅಸ್ತಿತ್ವ

2025ರಿಂದ ರಾಷ್ಟ್ರಪತಿ ಆಳ್ವಿಕೆಯಲ್ಲಿ ಇದ್ದ ಮಣಿಪುರದಲ್ಲಿ ಇಂದಿನಿಂದ ನೂತನ ಸರ್ಕಾರ ಅಧಿಕಾರಕ್ಕೆ ಬಂದಿದೆ. ಎನ್‌ಡಿಎ ನಾಯಕ ವೈ. ಖೇಮ್‌ಚಂದ್ ಸಿಂಗ್ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
Last Updated 4 ಫೆಬ್ರುವರಿ 2026, 12:50 IST
ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಅಂತ್ಯ; ಕೊನೆಗೂ ನೂತನ ಸರ್ಕಾರ ಅಸ್ತಿತ್ವ

ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯದ ‍ಪರ ಧ್ವನಿ ಎತ್ತಿದ ಪ.ಬಂಗಾಳ CM ಮಮತಾ ಬ್ಯಾನರ್ಜಿ

Voter List Petition: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜ್ಯದ ಪರ ಎತ್ತಿದ್ದಾರೆ.
Last Updated 4 ಫೆಬ್ರುವರಿ 2026, 12:46 IST
ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯದ ‍ಪರ ಧ್ವನಿ ಎತ್ತಿದ ಪ.ಬಂಗಾಳ CM ಮಮತಾ ಬ್ಯಾನರ್ಜಿ

ಭಾರತ ಇನ್ನು ರಷ್ಯಾದಿಂದ ತೈಲ ಖರೀದಿಸಲ್ಲ: ಶ್ವೇತಭವನ ‘ಅಧಿಕೃತ’ ಹೇಳಿಕೆ

ಭಾರತ ರಷ್ಯಾ ಹಾಗೂ ವೆನುಜುವೆಲಾದಿಂದ ತೈಲ ಖರೀದಿಸದೇ, ಅಮೆರಿಕದಿಂದ ಖರೀದಿಸಲು ಒಪ್ಪಿಗೆ ನೀಡಿದೆ. ಜೊತೆಗೆ ₹4,521 ಕೋಟಿ ಹೂಡಿಕೆಗೂ ಬದ್ಧತೆ. ಶ್ವೇತಭವನ ಈ ಒಪ್ಪಂದವನ್ನುಶ್ಲಾಘಿಸಿದೆ.
Last Updated 4 ಫೆಬ್ರುವರಿ 2026, 11:26 IST
ಭಾರತ ಇನ್ನು ರಷ್ಯಾದಿಂದ ತೈಲ ಖರೀದಿಸಲ್ಲ: ಶ್ವೇತಭವನ ‘ಅಧಿಕೃತ’ ಹೇಳಿಕೆ

SIR: ಅರ್ಹ ವ್ಯಕ್ತಿಗಳು ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು–ಸುಪ್ರೀಂ ಕೋರ್ಟ್

Voter Rights India: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ಅರ್ಹ ವ್ಯಕ್ತಿಗಳು ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಸುಪ್ರೀಂ ಕೋರ್ಟ್‌ ಅಭಿಪ್ರಾಯಪಟ್ಟಿದೆ.
Last Updated 4 ಫೆಬ್ರುವರಿ 2026, 10:50 IST
SIR: ಅರ್ಹ ವ್ಯಕ್ತಿಗಳು ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು–ಸುಪ್ರೀಂ ಕೋರ್ಟ್

‘ನನ್ನ ದೇಶದ್ರೋಹಿ ಸ್ನೇಹಿತ’; ಕೇಂದ್ರ ಸಚಿವರನ್ನು ಹೀಗೆ ಕರೆದಿದ್ದು ಯಾಕೆ ರಾಹುಲ್?

ಕಲಾಪದಿಂದ ಅಮಾನತುಗೊಂಡ ಸಂಸದರ ಪ್ರತಿಭಟನೆಯ ಬಳಿಗೆ ಬಂದ ಬಿಜೆಪಿ ನಾಯಕ ರವನೀತ್ ಬಿಟ್ಟು ಅವರನ್ನು ರಾಹುಲ್ ಗಾಂಧಿ ‘ದೇಶದ್ರೋಹಿ ಸ್ನೇಹಿತ’ ಎಂದು ಕರೆದಿದ್ದಾರೆ.
Last Updated 4 ಫೆಬ್ರುವರಿ 2026, 10:00 IST
‘ನನ್ನ ದೇಶದ್ರೋಹಿ ಸ್ನೇಹಿತ’; ಕೇಂದ್ರ ಸಚಿವರನ್ನು ಹೀಗೆ ಕರೆದಿದ್ದು ಯಾಕೆ ರಾಹುಲ್?

ಭಾರತ–ಚೀನಾ ಬಿಕ್ಕಟ್ಟು: ಮೋದಿ ತಮ್ಮ ಜವಾಬ್ದಾರಿಯನ್ನು ನಿಭಾಯಿಸಲಿಲ್ಲ ಎಂದ ರಾಹುಲ್

Rahul Gandhi: 2020ರ ಭಾರತ–ಚೀನಾ ಬಿಕ್ಕಟ್ಟಿನ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜವಾಬ್ದಾರಿಯನ್ನು ನಿಭಾಯಿಸಲಿಲ್ಲ ಎಂದು ವಿಪಕ್ಷ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.
Last Updated 4 ಫೆಬ್ರುವರಿ 2026, 9:43 IST
ಭಾರತ–ಚೀನಾ ಬಿಕ್ಕಟ್ಟು: ಮೋದಿ ತಮ್ಮ ಜವಾಬ್ದಾರಿಯನ್ನು ನಿಭಾಯಿಸಲಿಲ್ಲ ಎಂದ ರಾಹುಲ್

ಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ತಡೆ: ಎಚ್.ಡಿ.ಕುಮಾರಸ್ವಾಮಿ

Wildlife Policy: ಕರ್ನಾಟಕದಲ್ಲಿ ನಿರಂತರವಾಗಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತವಾಗಿ ತಡೆಯೊಡ್ಡಿ ಜನರ ಜೇವ ರಕ್ಷಣೆ ಮಾಡುವ ಬಗ್ಗೆ ಎಚ್.ಡಿ. ಕುಮಾರಸ್ವಾಮಿ ಅವರು ಭೂಪೇಂದರ್ ಯಾದವ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
Last Updated 4 ಫೆಬ್ರುವರಿ 2026, 8:14 IST
ಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ತಡೆ: ಎಚ್.ಡಿ.ಕುಮಾರಸ್ವಾಮಿ
ADVERTISEMENT

ಅರುಣಾಚಲದ ಪಶ್ಚಿಮ ಕಾಮೆಂಗ್ ಜಿಲ್ಲೆಯಲ್ಲಿ ಭೂಕಂಪ: ಯಾವುದೇ ಅನಾಹುತ ಸಂಭವಿಸಿಲ್ಲ

Seismic Activity: ಅರುಣಾಚಲ ಪ್ರದೇಶದ ಪಶ್ಚಿಮ ಕಾಮೆಂಗ್ ಜಿಲ್ಲೆಯಲ್ಲಿ 4.1 ತೀವ್ರತೆಯ ಭೂಕಂಪ ಬುಧವಾರ ಸಂಭವಿಸಿದೆ. ಯಾವುದೇ ಜೀವಹಾನಿ ಅಥವಾ ಆಸ್ತಿ ನಷ್ಟದ ವರದಿ ಲಭ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 4 ಫೆಬ್ರುವರಿ 2026, 7:37 IST
ಅರುಣಾಚಲದ ಪಶ್ಚಿಮ ಕಾಮೆಂಗ್ ಜಿಲ್ಲೆಯಲ್ಲಿ ಭೂಕಂಪ: ಯಾವುದೇ ಅನಾಹುತ ಸಂಭವಿಸಿಲ್ಲ

ಶಬರಿಮಲೆ ಚಿನ್ನ ಕಳವು ಪ್ರಕರಣ: ಪ್ರಮುಖ ಆರೋಪಿ ಪೋಟಿಗೆ ಜಾಮೀನು

Kerala Court Bail: ಶಬರಿಮಲೆ ದೇಗುಲದ ಚಿನ್ನ ಕಳವಿಗೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿ ಉಣ್ಣಿಕೃಷ್ಣನ್‌ ಪೋಟಿ ಅವರಿಗೆ ಕೇರಳದ ನ್ಯಾಯಾಲಯವೊಂದು ಬುಧವಾರ ಜಾಮೀನು ನೀಡಿದೆ.
Last Updated 4 ಫೆಬ್ರುವರಿ 2026, 6:59 IST
ಶಬರಿಮಲೆ ಚಿನ್ನ ಕಳವು ಪ್ರಕರಣ: ಪ್ರಮುಖ ಆರೋಪಿ ಪೋಟಿಗೆ ಜಾಮೀನು

ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಅಭಿವ್ಯಕ್ತಿ ಸ್ವಾತಂತ್ರ್ಯಇದೆ: ಪ್ರಿಯಾಂಕಾ ಗಾಂಧಿ

Priyanka Gandhi: ನವದೆಹಲಿ: ಲೋಕಸಭೆಯಲ್ಲಿ ಅಶಿಸ್ತಿನ ವರ್ತನೆಯ ಆರೋಪದಲ್ಲಿ ವಿಪಕ್ಷಗಳ ಎಂಟು ಸಂಸದರನ್ನು ಅಮಾನತುಗೊಳಿಸಿರುವ ಕ್ರಮವನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತೀವ್ರವಾಗಿ ಖಂಡಿಸಿದ್ದಾರೆ. 'ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಭಿವ್ಯಕ್ತಿ
Last Updated 4 ಫೆಬ್ರುವರಿ 2026, 6:35 IST
ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಅಭಿವ್ಯಕ್ತಿ ಸ್ವಾತಂತ್ರ್ಯಇದೆ: ಪ್ರಿಯಾಂಕಾ ಗಾಂಧಿ
ADVERTISEMENT
ADVERTISEMENT
ADVERTISEMENT