ಪೊಲೀಸರಿಗೆ ದೊರೆತ ಮಾಹಿತಿ ಮೇರೆಗೆವಿಶೇಷ ಕಾರ್ಯಾಚರಣೆ ಗುಂಪು ಸಿಬ್ಬಂದಿ ಮತ್ತು ಜಿಲ್ಲಾ ಸ್ವಯಂಸೇವಕ ಪಡೆ, ಕಂಧಮಾಲ್ ಜಿಲ್ಲೆಯಲ್ಲಿ ತುಮುಡಿಬಂಧ ಕಾಡಿನಲ್ಲಿ ಭಾನುವಾರ ಬೆಳಿಗ್ಗೆ ಶೋಧ ಕಾರ್ಯಚರಣೆ ನಡೆಸಿದೆ. ಈ ವೇಳೆ ಮಾವೋವಾದಿಗಳುದಾಳಿ ನಡೆಸಿದ್ದರಿಂದ ಭದ್ರತಾ ಪಡೆಗಳು ಪ್ರತಿ ದಾಳಿ ನಡೆಸಿದವು ಎಂದು ಹಿರಿಯಪೊಲೀಸ್ ಅಧಿಕಾರಿ ಅಭಯ್ ಅವರು ತಿಳಿಸಿದರು.