ತಮ್ಮ ಆರೋಗ್ಯ ಕ್ಷೀಣಿಸುತ್ತಿದ್ದು, ಚಿಕಿತ್ಸೆಗಾಗಿ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗೆ ದಾಖಲಿಸಲು ಜೈಲಿನ ಅಧಿಕಾರಿಗಳಿಗೆ ಕೋರ್ಟ್ ನಿರ್ದೇಶನ ನೀಡಬೇಕು ಹಾಗೂ ಅನಾರೋಗ್ಯಕ್ಕೆ ಸಂಬಂಧಿಸಿದ ವೈದ್ಯಕೀಯ ದಾಖಲೆಗಳನ್ನು ಸಲ್ಲಿಸಿ, ತಮಗೆ ತಾತ್ಕಾಲಿಕವಾಗಿ ಜಾಮೀನು ನೀಡಬೇಕೆಂದು ಕೋರಿ ರಾವ್ ಅವರು ಬಾಂಬೆ ಹೈಕೋರ್ಟ್ಗೆ ಸೋಮವಾರ ಎರಡು ಅರ್ಜಿಗಳನ್ನು ಸಲ್ಲಿಸಿದ್ದಾರೆ.