ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್–19 ಬಿಕ್ಕಟ್ಟು | ಅಮರನಾಥ ಯಾತ್ರೆ ರದ್ದು

Last Updated 21 ಜುಲೈ 2020, 17:17 IST
ಅಕ್ಷರ ಗಾತ್ರ

ಶ್ರೀನಗರ: ಈ ಬಾರಿಯ ಅಮರನಾಥ ಯಾತ್ರೆಯನ್ನು ಕೋವಿಡ್‌–19 ಬಿಕ್ಕಟ್ಟಿನಿಂದಾಗಿ ರದ್ದು ಮಾಡಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್‌ ಗವರ್ನರ್‌ ಜಿ.ಸಿ.ಮುರ್ಮು ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಶ್ರೀ ಅಮರನಾಥ ದೇವಾಲಯ ಮಂಡಳಿಯ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ‘ದಿನಕ್ಕೆ ಎರಡು ಬಾರಿ ವರ್ಚುವಲ್‌ ದರ್ಶನವನ್ನು ನೇರ ಪ್ರಸಾರ ಮಾಡುತ್ತೇವೆ’ ಎಂದು ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT