ಶಾಸಕರನ್ನು ಸದ್ಯ ಜೈಪುರ–ದೆಹಲಿ ರಾಷ್ಟ್ರೀಯ ಹೆದ್ದಾರಿ ಬಳಿಯ ಐಷಾರಾಮಿ ಹೋಟೆಲ್ನಲ್ಲಿ ಇರಿಸಲಾಗಿದೆ. ಅಲ್ಲಿಯೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಗೆಹ್ಲೋಟ್ ಅವರು ಶಾಸಕರನ್ನು ಉದ್ದೇಶಿಸಿ ಮಾತನಾಡುವರು. ನಂತರ ಎಲ್ಲರನ್ನು ಜೈಸಲ್ಮೇರ್ನ ಹೋಟೆಲ್ಗೆ ಸ್ಥಳಾಂತರಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.