ನವದೆಹಲಿ: ಬಿಜೆಪಿಯ ಯುವ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಅವರು ಬುಧವಾರ ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು.
ಪ್ರಮಾಣವಚನ ಸ್ವೀಕಾರಕ್ಕೂ ಮೊದಲು ಕಾಂಗ್ರೆಸ್ ಹಿರಿಯ ನಾಯಕರಾದ ಗುಲಾಂ ನಬಿ ಆಜಾದ್, ಮಲ್ಲಿಕಾರ್ಜುನ ಖರ್ಗೆ ಹಾಗೂ ದಿಗ್ವಿಜಯ್ ಸಿಂಗ್ ಅವರಿಗೆ ನಮಸ್ಕರಿಸಿದರು.
ಕಾಂಗ್ರೆಸ್ನಲ್ಲಿದ್ದ ಜ್ಯೋತಿರಾದಿತ್ಯ ಸಿಂಧಿಯಾ ತಮ್ಮಸರ್ಕಾರದ ವಿರುದ್ಧ ಬಂಡಾಯವೆದ್ದು ಆಪ್ತ ಶಾಸಕರ ಜೊತೆ ಬಿಜೆಪಿ ಸೇರಿದ್ದಾರೆ. ಭಾರತೀಯ ಜನತಾ ಪಕ್ಷ ಸಿಂದಿಯಾ ಅವರಿಗೆ ರಾಜ್ಯಸಭೆ ಟಿಕೆಟ್ ನೀಡಿ ಗೆಲ್ಲಿಸಿದ್ದು ಮುಂದಿನ ದಿನಗಳಲ್ಲಿ ಕೇಂದ್ರ ಸಚಿವ ಸ್ಥಾನ ನೀಡುವ ಸಾಧ್ಯತೆಗಳಿವೆ.
Delhi: BJP leader Jyotiraditya Scindia greets Congress leaders Digvijaya Singh, Ghulam Nabi Azad and Mallikarjun Kharge, before taking oath as Rajya Sabha member. pic.twitter.com/3wfGDYSHVZ