ಕೆಲ ತಿಂಗಳು ಹಿಂದೆ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳೇ ವರದಿಯಾಗಿರಲಿಲ್ಲ. ಹೀಗಾಗಿ ರಾಜ್ಯವನ್ನು ಹಸಿರು ವಲಯ ಎಂಬುದಾಗಿಮೇ 1ರಂದು ಘೋಷಿಸಲಾಗಿತ್ತು. ಆದರೆ, ನಂತರದ ದಿನಗಳಲ್ಲಿ ಜನರು ಸೋಂಕು ಪ್ರಸರಣ ಕಂಡು ಬಂತಲ್ಲದೇ, ಶುಕ್ರವಾರ ಕೋವಿಡ್ ಪ್ರಕರಣಗಳ ಸಂಖ್ಯೆ 5.900 ತಲುಪಿತ್ತು. ಈ ವರೆಗೆ 45 ಜನರು ಈ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.