‘ಬಿಜೆಪಿಯು ರಾಜಸ್ಥಾನದಲ್ಲಿ ಪ್ರಜಾಪ್ರಭುತ್ವವನ್ನು ಹೇಗೆ ಹತ್ಯೆ ಮಾಡುತ್ತಿದೆ ಎಂಬುದನ್ನು ಲೆಫ್ಟನೆಂಟ್ ಗರ್ವನರ್ಗೆ ತಿಳಿಸುವುದು ನಮ್ಮ ಮುಖ್ಯ ಗುರಿಯಾಗಿತ್ತು. ಆದರೆ ಮೆರವಣಿಗೆಯಲ್ಲಿ ಅವರ ಕಚೇರಿಗೆ ತಲುಪುವ ಮುನ್ನವೇ ಪೊಲೀಸರು ನಮ್ಮನ್ನು ಲುಡ್ಲೊ ಕ್ಯಾಸಲ್ ಶಾಲೆ ಬಳಿ ಬಂಧಿಸಿ,ಮಾರಿಸ್ ನಗರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು ಎಂದು ಅವರು ತಿಳಿಸಿದರು.