'ಪ್ರಧಾನಿ ಮೋದಿ ವಾರಣಾಸಿಯಿಂದ ಸಂಸತ್ ಸದಸ್ಯರಾಗಿದ್ದಾರೆ. ಲಖನೌದಿಂದ ರಕ್ಷಣಾ ಸಚಿವರು ಸೇರಿದಂತೆ ಇನ್ನೂ ಅನೇಕ ಕೇಂದ್ರ ಸಚಿವರು ಉತ್ತರ ಪ್ರದೇಶ ಮೂಲದವರಾಗಿದ್ದಾರೆ. ವಾರಣಾಸಿ, ಲಖನೌ, ಆಗ್ರಾ ಮುಂತಾದ ಸ್ಥಳಗಳಲ್ಲಿ ತಾತ್ಕಾಲಿಕ ಆಸ್ಪತ್ರೆಗಳನ್ನು ತೆರೆಯಲು ಏಕೆ ಸಾಧ್ಯವಾಗಿಲ್ಲ' ಎಂದು ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದಾರೆ.