‘ಕೊಲೆ ಮತ್ತು ಮಹಿಳೆಯರ ವಿರುದ್ಧದ ಭೀಕರ ಅಪರಾಧಗಳು ನಿರಂತರವಾಗಿ ನಡೆಯುತ್ತಿವೆ. ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆಗಿಂತ ಜಂಗಲ್ರಾಜ್ (ಅಪರಾಧ) ಅಟ್ಟಹಾಸ ಮೆರೆಯುತ್ತಿದೆ. ಇದು ಜನರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಸರ್ಕಾರ ಈ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸಬೇಕು’ ಎಂದು ಅವರು ಟ್ವೀಟ್ ಮಾಡಿದ್ದಾರೆ.