ವರ್ಚುವಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಈ ಯೋಜನೆಯು 6–7 ತಿಂಗಳೊಳಗೆ ಜಾರಿಗೆ ಬರಲಿದೆ.‘ಮುಖ್ಯಮಂತ್ರಿ ಘರ್ ಘರ್ ರೇಷನ್ ರೇಷನ್ ಯೋಜನೆಯಡಿ ಗೋಧಿ, ಹಿಟ್ಟು, ಅಕ್ಕಿ, ಸಕ್ಕರೆಯನ್ನು ಶುಚಿಯಾಗಿ ಪ್ಯಾಕ್ ಮಾಡಿ ಜನರ ಮನೆ ಬಾಗಿಲಿಗೆ ವಿತರಣೆ ಮಾಡಲಾಗುವುದು. ಪಡಿತರ ಅಂಗಡಿಯಿಂದಲೂ ಅವರು ನೇರವಾಗಿ ರೇಷನ್ ಅನ್ನು ಪಡೆಯಬಹುದು. ಇದು ಫಲಾನುಭವಿಗಳ ಆಯ್ಕೆಗೆ ಬಿಟ್ಟದ್ದು’ ಎಂದರು.