‘ಜಾತಿ ವಿರೋಧಿಗಳು, ಜಾತ್ಯತೀತರು, ಶಿಕ್ಷಣ ತಜ್ಞರು, ಬಂಡವಾಳಶಾಹಿ ವಿರುದ್ಧದ ಹೋರಾಟದ ರಾಜಕಾರಣ, ಹಿಂದೂ ಫ್ಯಾಸಿಸಂಗೆ ಪರ್ಯಾಯ ಶಕ್ತಿಯಾಗಿ ರೂಪುಗೊಳ್ಳುತ್ತಿದೆ. ಹಿಂದೂ ರಾಷ್ಟ್ರೀಯವಾದಿ ರಾಜಕಾರಣಕ್ಕೆ ಬೆದರಿಕೆಯನ್ನೂ ಒಡ್ಡುತ್ತಿದೆ ಎಂಬ ಭೀತಿಯ ಹಿನ್ನೆಲೆಯಲ್ಲಿ ಸರ್ಕಾರ, ಆ ಹೋರಾಟಗಾರರನ್ನು ಸೆರೆವಾಸಕ್ಕೆ ಕಳುಹಿಸುವ ಮೂಲಕ ಹೋರಾಟದ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ‘ ಎಂದು ದೂರಿದರು.