<p><strong>ನವದೆಹಲಿ:</strong> ರಾಷ್ಟ್ರ ರಾಜಧಾನಿಯ ಹಲವೆಡೆ ಶುಕ್ರವಾರ ರಾತ್ರಿ ಭೂಕಂಪ ಸಂಭವಿಸಿದೆ.</p>.<p>ಕೆಲವು ಸೆಕೆಂಡ್ಗಳ ಕಾಲ ಭೂಮಿ ತೀವ್ರವಾಗಿ ನಡುಗಿದೆ ಎನ್ನಲಾಗಿದೆ. ಏಕಾಏಕಿ ಭೂಮಿ ನಡುಗಿದ್ದರಿಂದ ಭೀತಿಗೊಂಡ ಜನರು ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ.</p>.<p>ಭೂಕಂಪದ ತೀವ್ರತೆ 4.5ರಷ್ಟಿತ್ತು. ಕಂಪನ ಕೇಂದ್ರ ಹರಿಯಾಣದ ಗುರುಗ್ರಾಮದಿಂದ ನೈಋತ್ಯಕ್ಕೆ 63 ಕಿಲೋಮೀರ್ ದೂರದಲ್ಲಿದೆ ಎಂದು ರಾಷ್ಟ್ರೀಯ ಭೂಕಂಪನ ಕೇಂದ್ರ ತಿಳಿಸಿದೆ.</p>.<p>ರಾತ್ರಿ 7 ಗಂಟೆಗೆ ಭೂಮಿ ನಡುಗಿದೆ. ಭೂ ಮೇಲ್ಮೈಯಿಂದ 5 ಕಿಲೋಮೀಟರ್ನಷ್ಟು ಆಳದಲ್ಲಿ ಕಂಪನ ಸಂಭವಿಸಿದೆ ಎಂದು ಕೇಂದ್ರ ಮಾಹಿತಿ ನೀಡಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಾಷ್ಟ್ರ ರಾಜಧಾನಿಯ ಹಲವೆಡೆ ಶುಕ್ರವಾರ ರಾತ್ರಿ ಭೂಕಂಪ ಸಂಭವಿಸಿದೆ.</p>.<p>ಕೆಲವು ಸೆಕೆಂಡ್ಗಳ ಕಾಲ ಭೂಮಿ ತೀವ್ರವಾಗಿ ನಡುಗಿದೆ ಎನ್ನಲಾಗಿದೆ. ಏಕಾಏಕಿ ಭೂಮಿ ನಡುಗಿದ್ದರಿಂದ ಭೀತಿಗೊಂಡ ಜನರು ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ.</p>.<p>ಭೂಕಂಪದ ತೀವ್ರತೆ 4.5ರಷ್ಟಿತ್ತು. ಕಂಪನ ಕೇಂದ್ರ ಹರಿಯಾಣದ ಗುರುಗ್ರಾಮದಿಂದ ನೈಋತ್ಯಕ್ಕೆ 63 ಕಿಲೋಮೀರ್ ದೂರದಲ್ಲಿದೆ ಎಂದು ರಾಷ್ಟ್ರೀಯ ಭೂಕಂಪನ ಕೇಂದ್ರ ತಿಳಿಸಿದೆ.</p>.<p>ರಾತ್ರಿ 7 ಗಂಟೆಗೆ ಭೂಮಿ ನಡುಗಿದೆ. ಭೂ ಮೇಲ್ಮೈಯಿಂದ 5 ಕಿಲೋಮೀಟರ್ನಷ್ಟು ಆಳದಲ್ಲಿ ಕಂಪನ ಸಂಭವಿಸಿದೆ ಎಂದು ಕೇಂದ್ರ ಮಾಹಿತಿ ನೀಡಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>