ಆ ಮೂಲಕ ರಾಜ್ಯದಲ್ಲಿ ಉದ್ಭವಿಸಿದ್ದ ರಾಜಕೀಯ ಬಿಕ್ಕಟ್ಟು ತಾತ್ಕಾಲಿಕವಾಗಿ ಶಮನಗೊಂಡಂತಾಗಿದೆ. ಅಧಿ ವೇಶನ ನಡೆಸಲು ಅನುಮತಿ ಕೋರಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕಳುಹಿಸಿದ್ದ ಮೂರನೇ ಪ್ರಸ್ತಾವನೆಯನ್ನೂ ರಾಜ್ಯಪಾಲ ಕಲ್ರಾಜ್ ಮಿಶ್ರಾ ತಿರಸ್ಕರಿಸಿದ್ದರು. ನಂತರ, ಅಶೋಕ್ ಗೆಹ್ಲೋಟ್ ಬುಧ ವಾರ ಮಿಶ್ರಾ ಅವರನ್ನು ಭೇಟಿ ಮಾಡಿ ಮಾತುಕತೆನಡೆಸಿದ್ದರು.