<p><strong>ನವದೆಹಲಿ:</strong> ವಾರ್ಷಿಕ ಸ್ವಚ್ಛತಾ ಸಮೀಕ್ಷೆಯ ಆರನೇ ಆವೃತ್ತಿಯಾಗಿರುವ ‘ಸ್ವಚ್ಛ ಸರ್ವೇಕ್ಷಣೆ 2021’ಕ್ಕೆ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಶುಕ್ರವಾರ ಚಾಲನೆ ನೀಡಿದರು.</p>.<p>ತ್ಯಾಜ್ಯ ನೀರಿನ ಸಂಸ್ಕರಣೆ ಹಾಗೂ ಇತರ ಮಾನದಂಡಗಳ ಕಡೆಗೆ ಈ ವರ್ಷ ಹೆಚ್ಚಿನ ಗಮನ ಹರಿಸಲಾಗುವುದು ಎಂದು ಅವರು ಹೇಳಿದ್ದಾರೆ.</p>.<p>ಸ್ಥಳೀಯಾಡಳಿತ ಸಂಸ್ಥೆಗಳಿಗೆ ನೀಡುವ ಬೆಂಬಲ, ಅನುದಾನಗಳ ಬಳಕೆ ಮೊದಲಾದವುಗಳನ್ನು ಪರಿಶೀಲಿಸಿ ಸಮೀಕ್ಷೆಯು ರಾಜ್ಯಗಳಿಗೂ ಶ್ರೇಯಾಂಕ ಘೋಷಿಸಲಿದೆ ಎಂದೂ ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ವಾರ್ಷಿಕ ಸ್ವಚ್ಛತಾ ಸಮೀಕ್ಷೆಯ ಆರನೇ ಆವೃತ್ತಿಯಾಗಿರುವ ‘ಸ್ವಚ್ಛ ಸರ್ವೇಕ್ಷಣೆ 2021’ಕ್ಕೆ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಶುಕ್ರವಾರ ಚಾಲನೆ ನೀಡಿದರು.</p>.<p>ತ್ಯಾಜ್ಯ ನೀರಿನ ಸಂಸ್ಕರಣೆ ಹಾಗೂ ಇತರ ಮಾನದಂಡಗಳ ಕಡೆಗೆ ಈ ವರ್ಷ ಹೆಚ್ಚಿನ ಗಮನ ಹರಿಸಲಾಗುವುದು ಎಂದು ಅವರು ಹೇಳಿದ್ದಾರೆ.</p>.<p>ಸ್ಥಳೀಯಾಡಳಿತ ಸಂಸ್ಥೆಗಳಿಗೆ ನೀಡುವ ಬೆಂಬಲ, ಅನುದಾನಗಳ ಬಳಕೆ ಮೊದಲಾದವುಗಳನ್ನು ಪರಿಶೀಲಿಸಿ ಸಮೀಕ್ಷೆಯು ರಾಜ್ಯಗಳಿಗೂ ಶ್ರೇಯಾಂಕ ಘೋಷಿಸಲಿದೆ ಎಂದೂ ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>