ಅವಧಿಯನ್ನು ಆರು ತಿಂಗಳು ವಿಸ್ತರಿಸಲು ಕೋರಿ ಆಯೋಗ ಅರ್ಜಿ ಸಲ್ಲಿಸಿತ್ತು. ಕಳೆದ ವರ್ಷ ಡಿಸೆಂಬರ್ 12ರಂದು ಪ್ರಕರಣದ ತನಿಖೆಗಾಗಿ ಕೋರ್ಟ್ ಮೂವರು ಸದಸ್ಯರ ಆಯೋಗವನ್ನು ರಚಿಸಿತ್ತು.ಬಾಂಬೆ ಹೈಕೋರ್ಟಿನ ಮಾಜಿ ನ್ಯಾಯಮೂರ್ತಿ ರೇಖಾ ಸೊಂಡೂರ್ ಬಾಲ್ದೊಟಾ ಮತ್ತು ಸಿಬಿಐ ಮಾಜಿ ನಿರ್ದೇಶಕ ಡಿ.ಆರ್.ಕಾರ್ತಿಕೇಯನ್ ಆಯೋಗದ ಇತರ ಸದಸ್ಯರು.