<p class="title"><strong>ಕೋಲ್ಕತ್ತ: </strong>ಭಾರತ ಶಾಂತಿಯನ್ನು ಬಯಸುತ್ತದೆ. ಆದರೆ, ಯಾರಾದರೂ ಕೆಟ್ಟ ದೃಷ್ಟಿ ಬೀರಿದರೆ, ಅದಕ್ಕೆ ತಕ್ಕಉತ್ತರ ನೀಡುವ ಸಾಮರ್ಥ್ಯ ದೇಶಕ್ಕಿದೆ ಎಂದುಕೇಂದ್ರದ ಮಾಹಿತಿ ತಂತ್ರಜ್ಞಾನ ಮತ್ತು ದೂರಸಂಪರ್ಕ ಸಚಿವ ರವಿಶಂಕರ್ ಪ್ರಸಾದ್ಗುರುವಾರ ತಿಳಿಸಿದರು.</p>.<p class="title">ದೇಶ ದೃಢವಾದ ನಾಯಕತ್ವವನ್ನು ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೊಂಡಾಡಿದ ಅವರು, ದೇಶದ 20 ಯೋಧರು ಮಡಿದಿದ್ದಾರೆ, ಚೀನಿಯರ ಕಡೆ ಮೃತರ ಸಂಖ್ಯೆ ಇದರ ದುಪ್ಪಟ್ಟಾಗಿರುತ್ತದೆ ಎಂದು ಹೇಳಿದರು.</p>.<p class="title">ಈಗ ನಿಮಗೆ ಎರಡು ‘ಸಿ’ ಮಾತ್ರ ಕೇಳಿಸುತ್ತಿದೆ. ಒಂದು ಕೊರೊನಾ ಸೋಂಕು ಮತ್ತು ಚೀನಾ. ನಾವು ಚರ್ಚೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಲು ಬಯಸುತ್ತೇವೆ. ಆದರೆ, ಭಾರತದ ಮೇಲೆ ಯಾರಾದರೂ ವಕ್ರದೃಷ್ಟಿ ಬೀರಿದರೆ, ತಕ್ಕ ಉತ್ತರ ನೀಡುತ್ತೇವೆ ಎಂದು ಪ್ರತಿಪಾದಿಸಿದರು.</p>.<p class="title">ಎಷ್ಟು ಜನರು ಸತ್ತಿದ್ದಾರೆ ಎಂಬುದನ್ನು ಚೀನಾ ಇನ್ನು ಹೇಳಿಕೊಂಡಿಲ್ಲ ಎಂಬುದನ್ನು ನೀವು ಗಮನಿಸಿರಬಹುದು ಎಂದು ಅವರು ತಮ್ಮ ಮಾತಿಗೆ ಸಮರ್ಥನೆಯಾಗಿ ಹೇಳಿದರು. ಅವರು ವಿಡಿಯೊ ಸಂವಾದದಲ್ಲಿ ಮಾತನಾಡುತ್ತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಕೋಲ್ಕತ್ತ: </strong>ಭಾರತ ಶಾಂತಿಯನ್ನು ಬಯಸುತ್ತದೆ. ಆದರೆ, ಯಾರಾದರೂ ಕೆಟ್ಟ ದೃಷ್ಟಿ ಬೀರಿದರೆ, ಅದಕ್ಕೆ ತಕ್ಕಉತ್ತರ ನೀಡುವ ಸಾಮರ್ಥ್ಯ ದೇಶಕ್ಕಿದೆ ಎಂದುಕೇಂದ್ರದ ಮಾಹಿತಿ ತಂತ್ರಜ್ಞಾನ ಮತ್ತು ದೂರಸಂಪರ್ಕ ಸಚಿವ ರವಿಶಂಕರ್ ಪ್ರಸಾದ್ಗುರುವಾರ ತಿಳಿಸಿದರು.</p>.<p class="title">ದೇಶ ದೃಢವಾದ ನಾಯಕತ್ವವನ್ನು ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೊಂಡಾಡಿದ ಅವರು, ದೇಶದ 20 ಯೋಧರು ಮಡಿದಿದ್ದಾರೆ, ಚೀನಿಯರ ಕಡೆ ಮೃತರ ಸಂಖ್ಯೆ ಇದರ ದುಪ್ಪಟ್ಟಾಗಿರುತ್ತದೆ ಎಂದು ಹೇಳಿದರು.</p>.<p class="title">ಈಗ ನಿಮಗೆ ಎರಡು ‘ಸಿ’ ಮಾತ್ರ ಕೇಳಿಸುತ್ತಿದೆ. ಒಂದು ಕೊರೊನಾ ಸೋಂಕು ಮತ್ತು ಚೀನಾ. ನಾವು ಚರ್ಚೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಲು ಬಯಸುತ್ತೇವೆ. ಆದರೆ, ಭಾರತದ ಮೇಲೆ ಯಾರಾದರೂ ವಕ್ರದೃಷ್ಟಿ ಬೀರಿದರೆ, ತಕ್ಕ ಉತ್ತರ ನೀಡುತ್ತೇವೆ ಎಂದು ಪ್ರತಿಪಾದಿಸಿದರು.</p>.<p class="title">ಎಷ್ಟು ಜನರು ಸತ್ತಿದ್ದಾರೆ ಎಂಬುದನ್ನು ಚೀನಾ ಇನ್ನು ಹೇಳಿಕೊಂಡಿಲ್ಲ ಎಂಬುದನ್ನು ನೀವು ಗಮನಿಸಿರಬಹುದು ಎಂದು ಅವರು ತಮ್ಮ ಮಾತಿಗೆ ಸಮರ್ಥನೆಯಾಗಿ ಹೇಳಿದರು. ಅವರು ವಿಡಿಯೊ ಸಂವಾದದಲ್ಲಿ ಮಾತನಾಡುತ್ತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>